Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM
Share

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.
Related Photo Gallery
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್ಲೈನ್ ಗರಂ




