Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM
Share

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.
Related Photo Gallery
ಎಲ್ಲವೂ ಬಂದ್; ಬಿಸಿಸಿಐ ಎಚ್ಚೆರಿಕೆಯ ಬಳಿಕ ಎಚ್ಚೆತ್ತ ಫ್ರಾಂಚೈಸಿಗಳು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಚಿನ್ನದ ಆಭರಣ ಇಡಬೇಡಿ
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ಈಸಮಸ್ಯೆಗಳಿಂದ ಬಳಲುತ್ತಿದ್ದರೆ ಜಾತಕದಲ್ಲಿ ಸೂರ್ಯದುರ್ಬಲನಾಗಿದ್ದಾನೆ ಎಂದರ್ಥ
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ ಗೊತ್ತಾ?
ವಿಜಯ್ರನ್ನು ದೇವರೇ ಕಾಪಾಡಬೇಕು ಎಂದ ಹೆಚ್ಡಿಕೆ: ಕಾರಣ ಇಲ್ಲಿದೆ




