Upasana Kamineni: ದುಬೈನಲ್ಲಿ ಉಪಾಸನಾಗೆ ಸೀಮಂತ ಶಾಸ್ತ್ರ; ಇಲ್ಲಿವೆ ಫೋಟೋಸ್
ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Updated on: Apr 06, 2023 | 2:25 PM
Share

ನಟ ರಾಮ್ ಚರಣ್ ಹಾಗೂ ಉಪಾಸನಾ ತಂದೆ-ತಾಯಿ ಆಗುತ್ತಿರುವ ಖುಷಿಯಲ್ಲಿದ್ದಾರೆ. ಶೀಘ್ರವೇ ಇವರ ಮನೆಗೆ ಹೊಸ ಸದಸ್ಯನ ಆಗಮನ ಆಗಲಿದೆ. ಈ ವಿಚಾರವನ್ನು ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು.

ಈಗ ಉಪಾಸನಾಗೆ ಸೀಮಂತ ಶಾಸ್ತ್ರ ಮಾಡಲಾಗಿದೆ. ಇದಕ್ಕಾಗಿ ದಂಪತಿ ದುಬೈಗೆ ತೆರಳಿದ್ದರು. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಮ್ ಚರಣ್ ತಂದೆ ಆಗುತ್ತಿರುವ ವಿಚಾರವನ್ನು ಕಳೆದ ವರ್ಷ ಘೋಷಣೆ ಮಾಡಿದ್ದರು. ಇನ್ನು ಕೆಲವೇ ವಾರಗಳಲ್ಲಿ ಅವರ ಹೆಗಲಿಗೆ ಹೊಸ ಜವಾಬ್ದಾರಿ ಬರಲಿದೆ.

ರಾಮ್ ಚರಣ್ ಹಾಗೂ ಉಪಾಸನಾ ಜೊತೆ ಕುಟುಂಬದವರು ಕೂಡ ದುಬೈಗೆ ಬಂದಿದ್ದಾರೆ. ಅವರು ಕೂಡ ಈ ವಿಶೇಷ ಕ್ಷಣಕ್ಕೆ ಸಾಕ್ಷಿ ಆಗಿದ್ದಾರೆ.

ರಾಮ್ ಚರಣ್ ಅವರು ಉಪಾಸನಾಗೋಸ್ಕರ ವಿಶೇಷ ಕೇಕ್ ಮಾಡಿಸಿದ್ದರು. ಈ ಕೇಕ್ ಎಲ್ಲರ ಗಮನ ಸೆಳೆದಿದೆ. ಬೇಬಿ ಶವರ್ ಸಖತ್ ಅದ್ದೂರಿಯಾಗಿ ನಡೆದಿದೆ. ಎಲ್ಲರೂ ಉಪಾಸನಾಗೆ ಮುಂಚಿತವಾಗಿ ಶುಭಾಶಯ ತಿಳಿಸುತ್ತಿದ್ದಾರೆ.
Related Photo Gallery
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್




