AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಗೆ ರಾಮ ಲಲ್ಲಾ ಮೂರ್ತಿ ಆಗಮನ, ರಾಮ ಹೇಗಿದ್ದಾನೆ ಎಂದು ಚಿತ್ರಗಳಲ್ಲಿ ನೋಡಿ

ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ರಾಮ ಮಂದಿರ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ವಿದ್ಯುಕ್ತವಾಗಿ ಆರಂಭವಾಗಿವೆ. ಜನವರಿ 22 ರಂದು ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದ್ದು, ಇದಕ್ಕಾಗಿ ವಿವಿಧ ಕೈಂಕರ್ಯಗಳು ಜನವರಿ 16ರ ಬೆಳಗ್ಗೆಯಿಂದಲೇ ಆರಂಭವಾಗಿವೆ. ಈಗ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ. ರಾಮಲಲ್ಲಾನ ದರ್ಶನ.

ರಮೇಶ್ ಬಿ. ಜವಳಗೇರಾ
|

Updated on:Jan 17, 2024 | 6:28 PM

ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ.

ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಅಯೋಧ್ಯೆ ತಲುಪಿದೆ.

1 / 6
ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮಂದಿರ ನಿರ್ಮಾಣದ ಆವರಣಕ್ಕೆ ಮೆರವಣಿಗೆ ಮೂಲಕ ಸಾಗಿಸಲಾಗಿದೆ. ನಾಳೆ ಗರ್ಭಗುಡಿಯಲ್ಲಿ ಗೊತ್ತುಪಡಿಸಿದ ಆಸನದಲ್ಲಿ ರಾಮಲಲ್ಲಾ ಪ್ರತಿಮೆಯನ್ನು ಸ್ಥಾಪಿಸಲಾಗುತ್ತೆ.

ಇಂದು ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಸ್ಥಳದಿಂದ ರಾಮಂದಿರ ನಿರ್ಮಾಣದ ಆವರಣಕ್ಕೆ ಮೆರವಣಿಗೆ ಮೂಲಕ ಸಾಗಿಸಲಾಗಿದೆ. ನಾಳೆ ಗರ್ಭಗುಡಿಯಲ್ಲಿ ಗೊತ್ತುಪಡಿಸಿದ ಆಸನದಲ್ಲಿ ರಾಮಲಲ್ಲಾ ಪ್ರತಿಮೆಯನ್ನು ಸ್ಥಾಪಿಸಲಾಗುತ್ತೆ.

2 / 6
51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ

51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ

3 / 6
51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹ ಇದೆ.

51 ಇಂಚಿನ ಕಲ್ಲಿನ ವಿಗ್ರಹದಲ್ಲಿ ಶ್ರೀ ರಾಮನ ಬಾಲ್ಯದ ಸ್ವರೂಪ, ಶ್ರೀ ರಾಮನ ಮುಗ್ದತೆ, ತುಂಟತನದ ಜೊತೆಗೆ ಗಾಂಭೀರ್ಯತೆ ಸಹ ಇದೆ.

4 / 6
ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ಇದೀಗ ವಿಗ್ರಹದ ಅಧಿಕೃತ ಫೋಟೋ ಬಹಿರಂಗವಾಗಿದೆ.

ವಿಶೇಷ ಅಂದ್ರೆ ಇದುವರೆಗೂ ಪುರಾಣಗಳಲ್ಲಿ, ಕಥೆಗಳಲ್ಲಿ, ಧಾರವಾಹಿಗಳಲ್ಲಿ, ಸಿನಿಮಾಗಳಲ್ಲಿ, ಪುಸ್ತಕದ ಪುಟಗಳಲ್ಲಿ ಎಲ್ಲೂ ಸಹಾ ರಾಮಲಲ್ಲಾನನ್ನು ಯಾರು ನೋಡಿಲ್ಲ. ಇದೀಗ ವಿಗ್ರಹದ ಅಧಿಕೃತ ಫೋಟೋ ಬಹಿರಂಗವಾಗಿದೆ.

5 / 6
ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಂಡಿದ್ದು, ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ರಂದು ಅನಾವರಣಗೊಳಿಸಲಿದ್ದಾರೆ.

ಪುಟ್ಟ ಬಾಲಕ ಧನುರ್ದಾಯಿಯಾಗಿ ಕಾಣಿಸಿಕೊಂಡಿದ್ದು, ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಜನವರಿ 22ರಂದು ಅನಾವರಣಗೊಳಿಸಲಿದ್ದಾರೆ.

6 / 6

Published On - 6:21 pm, Wed, 17 January 24

Follow us
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ
Weekly Horoscope: ಮೇ 05 ರಿಂದ 11 ರವರೆಗಿನ ವಾರ ಭವಿಷ್ಯ