Ram Navami Festival Recipes: ರಾಮನವಮಿಗೆ ವಿಶೇಷ ಖಾದ್ಯಗಳನ್ನು ತಯಾರಿಸಿ, ಇಲ್ಲಿದೆ ಪಾಕ ವಿಧಾನ

ರಾಮ ನವಮಿ ಈ ವರ್ಷ ಮಾರ್ಚ್ 30ಕ್ಕೆ ಬಂದಿದೆ. ಆದ್ದರಿಂದ ಈ ಹಬ್ಬದ ಸಮಯದಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ, ಇಲ್ಲಿದೆ ಪಾಕ ವಿಧಾನ.

|

Updated on:Mar 29, 2023 | 3:55 PM

ರಾಮ ನವಮಿ ಹೆಸರೇ ಸೂಚಿಸುವಂತೆ, ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಲ್ಲಿ ಶ್ರೀರಾಮನ ಜನ್ಮ ದಿನವಾಗಿ ರಾಮ ನವಮಿಯನ್ನು ಆಚರಿಸಲಾಗುವುದು. ರಾಮ ನವಮಿ ಈ ವರ್ಷ ಮಾರ್ಚ್ 30ಕ್ಕೆ ಬಂದಿದೆ. ಆದ್ದರಿಂದ ಈ ಹಬ್ಬದ ಸಮಯದಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ.

ರಾಮ ನವಮಿ ಹೆಸರೇ ಸೂಚಿಸುವಂತೆ, ಚೈತ್ರ ಮಾಸದ ಶುಕ್ಲ ಪಕ್ಷದ ನವಮಿಯಲ್ಲಿ ಶ್ರೀರಾಮನ ಜನ್ಮ ದಿನವಾಗಿ ರಾಮ ನವಮಿಯನ್ನು ಆಚರಿಸಲಾಗುವುದು. ರಾಮ ನವಮಿ ಈ ವರ್ಷ ಮಾರ್ಚ್ 30ಕ್ಕೆ ಬಂದಿದೆ. ಆದ್ದರಿಂದ ಈ ಹಬ್ಬದ ಸಮಯದಲ್ಲಿ ವಿಶೇಷ ಖಾದ್ಯಗಳನ್ನು ತಯಾರಿಸಿ.

1 / 6
ಅಕ್ಕಿ ಪಾಯಸ: ಈ ಖಾದ್ಯವನ್ನು ರಾಮ ನವಮಿ ದಿನ ಶ್ರೀರಾಮನಿಗೆ ನೈವೇದ್ಯವಾಗಿ ಇಡಲಾಗುತ್ತದೆ. 1 ಕಪ್ ಬಾಸ್ಮತಿ ಅಕ್ಕಿಯನ್ನು 30 ನಿಮಿಷಗಳ ಕಾಲ ತೊಳೆದು ನೆನೆಸಿಡಿ. ನಂತರ ಅಕ್ಕಿಯನ್ನು 2 ಕಪ್ ನೀರು ಮತ್ತು 1 ಕಪ್ ಹಾಲಿನೊಂದಿಗೆ ಸೇರಿಸಿ. 1/2 ಕಪ್ ಸಕ್ಕರೆ, ಒಂದು ಚಿಟಿಕೆ ಕೇಸರಿ, ಮತ್ತು 2-3 ಪುಡಿಮಾಡಿದ ಏಲಕ್ಕಿ ಬೀಜಗಳನ್ನು ಸೇರಿಸಿ. ಎಲ್ಲವನ್ನೂ ಕಡಿಮೆ ಉರಿಯಲ್ಲಿ ತಳ ಹಿಡಿಯದಂತೆ ಬೇಯಿಸಿ.

ಅಕ್ಕಿ ಪಾಯಸ: ಈ ಖಾದ್ಯವನ್ನು ರಾಮ ನವಮಿ ದಿನ ಶ್ರೀರಾಮನಿಗೆ ನೈವೇದ್ಯವಾಗಿ ಇಡಲಾಗುತ್ತದೆ. 1 ಕಪ್ ಬಾಸ್ಮತಿ ಅಕ್ಕಿಯನ್ನು 30 ನಿಮಿಷಗಳ ಕಾಲ ತೊಳೆದು ನೆನೆಸಿಡಿ. ನಂತರ ಅಕ್ಕಿಯನ್ನು 2 ಕಪ್ ನೀರು ಮತ್ತು 1 ಕಪ್ ಹಾಲಿನೊಂದಿಗೆ ಸೇರಿಸಿ. 1/2 ಕಪ್ ಸಕ್ಕರೆ, ಒಂದು ಚಿಟಿಕೆ ಕೇಸರಿ, ಮತ್ತು 2-3 ಪುಡಿಮಾಡಿದ ಏಲಕ್ಕಿ ಬೀಜಗಳನ್ನು ಸೇರಿಸಿ. ಎಲ್ಲವನ್ನೂ ಕಡಿಮೆ ಉರಿಯಲ್ಲಿ ತಳ ಹಿಡಿಯದಂತೆ ಬೇಯಿಸಿ.

2 / 6
ತೆಂಗಿನಕಾಯಿ ಲಡ್ಡು : ತೆಂಗಿನಕಾಯಿ ತುರಿ, ಸಕ್ಕರೆ ಮತ್ತು ಹಾಲಿನೊಂದಿಗೆ ತಯಾರಿಸಲಾದ ಸರಳ ಮತ್ತು ರುಚಿಕರವಾದ ಪ್ರಸಾದವಾಗಿದೆ. ತೆಂಗಿನಕಾಯಿ ಲಡ್ಡು ಮಾಡಲು, 1 ಕಪ್ ತುರಿದ ತೆಂಗಿನಕಾಯಿ, 1/2 ಕಪ್ ಸಕ್ಕರೆ ಮತ್ತು 1/4 ಕಪ್ ಹಾಲನ್ನು ಬಾಣಲೆಯಲ್ಲಿ ಕಡಿಮೆ ಉರಿಯಲ್ಲಿ ಕುದಿಸಿ. ಮಿಶ್ರಣವು ದಪ್ಪವಾಗುವವರೆಗೆ ಮತ್ತು ಪ್ಯಾನ್‌ನ ಬದಿಗಳನ್ನು ಬಿಡಲು ಪ್ರಾರಂಭಿಸುವವರೆಗೆ ನಿರಂತರವಾಗಿ ಮಧ್ಯಮ ಉರಿಯಲ್ಲಿ ಬೇಯಿಸಿ.ನಂತರ ಉರಿಯಿಂದ ಕೆಳಗಿಳಿಸಿ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ, ಸಣ್ಣ ಉಂಡೆಗಳನ್ನು ಮಾಡಿ ಮತ್ತು ಗೋಡಂಬಿ, ದ್ರಾಕ್ಷಿಗಳಿಂದ ಅಲಂಕರಿಸಿ.

ತೆಂಗಿನಕಾಯಿ ಲಡ್ಡು : ತೆಂಗಿನಕಾಯಿ ತುರಿ, ಸಕ್ಕರೆ ಮತ್ತು ಹಾಲಿನೊಂದಿಗೆ ತಯಾರಿಸಲಾದ ಸರಳ ಮತ್ತು ರುಚಿಕರವಾದ ಪ್ರಸಾದವಾಗಿದೆ. ತೆಂಗಿನಕಾಯಿ ಲಡ್ಡು ಮಾಡಲು, 1 ಕಪ್ ತುರಿದ ತೆಂಗಿನಕಾಯಿ, 1/2 ಕಪ್ ಸಕ್ಕರೆ ಮತ್ತು 1/4 ಕಪ್ ಹಾಲನ್ನು ಬಾಣಲೆಯಲ್ಲಿ ಕಡಿಮೆ ಉರಿಯಲ್ಲಿ ಕುದಿಸಿ. ಮಿಶ್ರಣವು ದಪ್ಪವಾಗುವವರೆಗೆ ಮತ್ತು ಪ್ಯಾನ್‌ನ ಬದಿಗಳನ್ನು ಬಿಡಲು ಪ್ರಾರಂಭಿಸುವವರೆಗೆ ನಿರಂತರವಾಗಿ ಮಧ್ಯಮ ಉರಿಯಲ್ಲಿ ಬೇಯಿಸಿ.ನಂತರ ಉರಿಯಿಂದ ಕೆಳಗಿಳಿಸಿ ತಣ್ಣಗಾಗಲು ಬಿಡಿ. ತಣ್ಣಗಾದ ನಂತರ, ಸಣ್ಣ ಉಂಡೆಗಳನ್ನು ಮಾಡಿ ಮತ್ತು ಗೋಡಂಬಿ, ದ್ರಾಕ್ಷಿಗಳಿಂದ ಅಲಂಕರಿಸಿ.

3 / 6
ಬೆಸನ್ ಲಡ್ಡು: ಬೆಸನ್​​ ಲಡ್ಡು ಮಾಡಲು ಬೇಳೆ ಹಿಟ್ಟು, ಸಕ್ಕರೆ ಮತ್ತು ಏಲಕ್ಕಿ ಪುಡಿ ಹಾಗೂ ಡ್ರೈ ಫ್ರೂಟ್ಸ್​​​​ಗಳನ್ನು ತುಪ್ಪದಲ್ಲಿ ಚೆನ್ನಾಗಿ ಹುರಿಯಿರಿ. ನಂತರ ಈ ಮಿಶ್ರಣವನ್ನು ಸಣ್ಣ ಉಂಡೆಗಳಾಗಿ ಮಾಡಿ.

ಬೆಸನ್ ಲಡ್ಡು: ಬೆಸನ್​​ ಲಡ್ಡು ಮಾಡಲು ಬೇಳೆ ಹಿಟ್ಟು, ಸಕ್ಕರೆ ಮತ್ತು ಏಲಕ್ಕಿ ಪುಡಿ ಹಾಗೂ ಡ್ರೈ ಫ್ರೂಟ್ಸ್​​​​ಗಳನ್ನು ತುಪ್ಪದಲ್ಲಿ ಚೆನ್ನಾಗಿ ಹುರಿಯಿರಿ. ನಂತರ ಈ ಮಿಶ್ರಣವನ್ನು ಸಣ್ಣ ಉಂಡೆಗಳಾಗಿ ಮಾಡಿ.

4 / 6
ಸಿಹಿ ಅವಲಕ್ಕಿ ಪ್ರಸಾದ: ಅವಲಕ್ಕಿಯನ್ನು ಬೆಲ್ಲ, ತುರಿದ ತೆಂಗಿನಕಾಯಿ ಮತ್ತು ಹುರಿದ ಕಡಲೆಕಾಯಿಯೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ಜೊತೆಗೆ ಬಾಳೆಹಣ್ಣು ಅಥವಾ ಮಾವಿನ ಹಣ್ಣುಗಳನ್ನು ಚಿಕ್ಕದಾಗಿ ಕತ್ತರಿಸಿ ಮತ್ತು ಅಲಂಕರಿಸಿ.

ಸಿಹಿ ಅವಲಕ್ಕಿ ಪ್ರಸಾದ: ಅವಲಕ್ಕಿಯನ್ನು ಬೆಲ್ಲ, ತುರಿದ ತೆಂಗಿನಕಾಯಿ ಮತ್ತು ಹುರಿದ ಕಡಲೆಕಾಯಿಯೊಂದಿಗೆ ಚೆನ್ನಾಗಿ ಮಿಶ್ರಣ ಮಾಡಿ. ಜೊತೆಗೆ ಬಾಳೆಹಣ್ಣು ಅಥವಾ ಮಾವಿನ ಹಣ್ಣುಗಳನ್ನು ಚಿಕ್ಕದಾಗಿ ಕತ್ತರಿಸಿ ಮತ್ತು ಅಲಂಕರಿಸಿ.

5 / 6
ಪಂಜಿರಿ: ಪಂಜಿರಿ ತಯಾರಿಸಲು, ಗೋಧಿ ಹಿಟ್ಟನ್ನು ಗೋಲ್ಡನ್ ಬ್ರೌನ್ ಆಗುವವರೆಗೆ ತುಪ್ಪದಲ್ಲಿ ಹುರಿಯಿರಿ. ಸ್ವಲ್ಪ ಸಕ್ಕರೆ, ಕೆಲವು ಡ್ರೈ ಫ್ರೂಟ್ಸ್​​​ಗಳನ್ನು ಮತ್ತು ಚಿಟಿಕೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣವನ್ನು ತಣ್ಣಗಾಗಲು ಬಿಡಿ. ಈ ಸಿಹಿಯಲ್ಲಿ ಪೌಷ್ಠಿಕಾಂಶ ಹೇರಳವಾಗಿದ್ದು, ರುಚಿಯ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

ಪಂಜಿರಿ: ಪಂಜಿರಿ ತಯಾರಿಸಲು, ಗೋಧಿ ಹಿಟ್ಟನ್ನು ಗೋಲ್ಡನ್ ಬ್ರೌನ್ ಆಗುವವರೆಗೆ ತುಪ್ಪದಲ್ಲಿ ಹುರಿಯಿರಿ. ಸ್ವಲ್ಪ ಸಕ್ಕರೆ, ಕೆಲವು ಡ್ರೈ ಫ್ರೂಟ್ಸ್​​​ಗಳನ್ನು ಮತ್ತು ಚಿಟಿಕೆ ಏಲಕ್ಕಿ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಮಿಶ್ರಣವನ್ನು ತಣ್ಣಗಾಗಲು ಬಿಡಿ. ಈ ಸಿಹಿಯಲ್ಲಿ ಪೌಷ್ಠಿಕಾಂಶ ಹೇರಳವಾಗಿದ್ದು, ರುಚಿಯ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.

6 / 6

Published On - 3:55 pm, Wed, 29 March 23

Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ