AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲೂ ರಾಮಜಪ: ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ ಫುಲ್ ಖುಷ್

ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದ್ದು, ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದ್ದು, ಅದರಂತೆಯೇ ಕರುನಾಡಿನ ಗಲ್ಲಿ ಗಲ್ಲಿಯಲ್ಲೂ ರಾಮೋತ್ಸವದ ಸಂಭ್ರಮ ಸಡಗರ ಮನೆ ಮಾಡಿದೆ. ಇನ್ನು ದಾವಣೆಗರೆಯಲ್ಲಿ ನಡೆದ ಮದುವೆ ಮನೆಯಲ್ಲೂ ರಾಮನನನ್ನು ಜಪಿಸಿದ್ದು, ರಾಮಮಂದಿರ ಉದ್ಘಾಟನೆಯಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದರಿಂದ ನವ ಜೋಡಿ ಫುಲ್ ಖುಷ್​ ಆಗಿದೆ.

TV9 Web
| Edited By: |

Updated on: Jan 22, 2024 | 7:05 PM

Share
ದಾವಣಗೆರೆ ನಗರದ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲೂ ಸಹ ರಾಮ ಮಂದಿರ ಉದ್ಘಾಟನೆ ಸಂಭ್ರಮ  ಕಳೆಗಟ್ಟಿದೆ.

ದಾವಣಗೆರೆ ನಗರದ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲೂ ಸಹ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿದೆ.

1 / 7
ದಾವಣಗೆರೆಯ ರೋಹಿತ್, ಅರ್ಪಿತಾ ಜೋಡಿ  ಶ್ರೀ ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯಕ್ಕೆ ಕಾಲಿಟ್ಟಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ.

ದಾವಣಗೆರೆಯ ರೋಹಿತ್, ಅರ್ಪಿತಾ ಜೋಡಿ ಶ್ರೀ ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯಕ್ಕೆ ಕಾಲಿಟ್ಟಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ.

2 / 7
ಇಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮದುವೆ ಮಂಟಪದಲ್ಲೂ ಸಹ ರಾಮನ ಫೋಟೋ ಇಟ್ಟು ಪೂಜೆ ಮಾಡಲಾಯ್ತು

ಇಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮದುವೆ ಮಂಟಪದಲ್ಲೂ ಸಹ ರಾಮನ ಫೋಟೋ ಇಟ್ಟು ಪೂಜೆ ಮಾಡಲಾಯ್ತು

3 / 7
ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದ ನವ ಜೋಡಿ, ಬಳಿಕ ಅತಿಥಿಗಳೊಂದಿಗೆ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದ ನವ ಜೋಡಿ, ಬಳಿಕ ಅತಿಥಿಗಳೊಂದಿಗೆ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

4 / 7
ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಗರ್ಭಿಣಿ ಸ್ತ್ರೀಯರು ವೈದ್ಯರ ದುಂಬಾಲು ಬಿದ್ದಿದ್ದರು. ಇಲ್ಲಿ ಇಂದೇ ಮದುವೆ ಇರುವುದಕ್ಕೆ ನವ ಜೋಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಗರ್ಭಿಣಿ ಸ್ತ್ರೀಯರು ವೈದ್ಯರ ದುಂಬಾಲು ಬಿದ್ದಿದ್ದರು. ಇಲ್ಲಿ ಇಂದೇ ಮದುವೆ ಇರುವುದಕ್ಕೆ ನವ ಜೋಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

5 / 7
ಮದುವೆ ಸ್ಟೇಜ್ ಹಿಂಭಾಗದಲ್ಲೇ ಶ್ರೀರಾಮನ ಕಟೌಟ್ ಇಟ್ಟು ಶುಭ ಹಾರೈಸಲು ಬಂದ ಅತಿಥಿಗಳ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ.

ಮದುವೆ ಸ್ಟೇಜ್ ಹಿಂಭಾಗದಲ್ಲೇ ಶ್ರೀರಾಮನ ಕಟೌಟ್ ಇಟ್ಟು ಶುಭ ಹಾರೈಸಲು ಬಂದ ಅತಿಥಿಗಳ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ.

6 / 7
ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನ, ಮನೆಗಳಲ್ಲಿ ಶ್ರೀರಾಮನ ಜಪ ಮಾಡಿದ್ರೆ, ಇಲ್ಲಿ ಮದುವೆ ಮಂಟಪದಲ್ಲೂ ಶ್ರೀರಾಮನ ಜಪ ಮಾಡಿರುವುದು ವಿಶೇಷವಾಗಿತ್ತು.

ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನ, ಮನೆಗಳಲ್ಲಿ ಶ್ರೀರಾಮನ ಜಪ ಮಾಡಿದ್ರೆ, ಇಲ್ಲಿ ಮದುವೆ ಮಂಟಪದಲ್ಲೂ ಶ್ರೀರಾಮನ ಜಪ ಮಾಡಿರುವುದು ವಿಶೇಷವಾಗಿತ್ತು.

7 / 7
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌