AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮನೆಯಲ್ಲೂ ರಾಮಜಪ: ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ ಫುಲ್ ಖುಷ್

ಭಾರತದ ಶತಕೋಟಿ ರಾಮನ ಭಕ್ತರು ಕಂಡಿದ್ದ ಕನಸು ಇಂದು ನನಸಾಗಿದ್ದು, ಅಯೋಧ್ಯೆಯಲ್ಲಿ ತಲೆಎತ್ತಿ ನಿಂತಿರುವ ರಾಮ ಮಂದಿರದ ರಾಮಲಲ್ಲಾ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠಾಪನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಗಿದ್ದು, ಅದರಂತೆಯೇ ಕರುನಾಡಿನ ಗಲ್ಲಿ ಗಲ್ಲಿಯಲ್ಲೂ ರಾಮೋತ್ಸವದ ಸಂಭ್ರಮ ಸಡಗರ ಮನೆ ಮಾಡಿದೆ. ಇನ್ನು ದಾವಣೆಗರೆಯಲ್ಲಿ ನಡೆದ ಮದುವೆ ಮನೆಯಲ್ಲೂ ರಾಮನನನ್ನು ಜಪಿಸಿದ್ದು, ರಾಮಮಂದಿರ ಉದ್ಘಾಟನೆಯಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದರಿಂದ ನವ ಜೋಡಿ ಫುಲ್ ಖುಷ್​ ಆಗಿದೆ.

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Jan 22, 2024 | 7:05 PM

ದಾವಣಗೆರೆ ನಗರದ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲೂ ಸಹ ರಾಮ ಮಂದಿರ ಉದ್ಘಾಟನೆ ಸಂಭ್ರಮ  ಕಳೆಗಟ್ಟಿದೆ.

ದಾವಣಗೆರೆ ನಗರದ ಬಾಪೂಜಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆಯಲ್ಲೂ ಸಹ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿದೆ.

1 / 7
ದಾವಣಗೆರೆಯ ರೋಹಿತ್, ಅರ್ಪಿತಾ ಜೋಡಿ  ಶ್ರೀ ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯಕ್ಕೆ ಕಾಲಿಟ್ಟಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ.

ದಾವಣಗೆರೆಯ ರೋಹಿತ್, ಅರ್ಪಿತಾ ಜೋಡಿ ಶ್ರೀ ರಾಮಮಂದಿರ ಉದ್ಘಾಟನೆ ದಿನವೇ ದಾಂಪತ್ಯಕ್ಕೆ ಕಾಲಿಟ್ಟಿದ್ದಕ್ಕೆ ಫುಲ್ ಖುಷ್ ಆಗಿದ್ದಾರೆ.

2 / 7
ಇಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮದುವೆ ಮಂಟಪದಲ್ಲೂ ಸಹ ರಾಮನ ಫೋಟೋ ಇಟ್ಟು ಪೂಜೆ ಮಾಡಲಾಯ್ತು

ಇಂದು ಅಯೋಧ್ಯೆಯಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಮದುವೆ ಮಂಟಪದಲ್ಲೂ ಸಹ ರಾಮನ ಫೋಟೋ ಇಟ್ಟು ಪೂಜೆ ಮಾಡಲಾಯ್ತು

3 / 7
ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದ ನವ ಜೋಡಿ, ಬಳಿಕ ಅತಿಥಿಗಳೊಂದಿಗೆ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದ ನವ ಜೋಡಿ, ಬಳಿಕ ಅತಿಥಿಗಳೊಂದಿಗೆ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದರು.

4 / 7
ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಗರ್ಭಿಣಿ ಸ್ತ್ರೀಯರು ವೈದ್ಯರ ದುಂಬಾಲು ಬಿದ್ದಿದ್ದರು. ಇಲ್ಲಿ ಇಂದೇ ಮದುವೆ ಇರುವುದಕ್ಕೆ ನವ ಜೋಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

ರಾಮ ಮಂದಿರ ಉದ್ಘಾಟನೆ ದಿನವೇ ಹೆರಿಗೆ ಮಾಡಿಸಿಕೊಳ್ಳಿ ಎಂದು ಗರ್ಭಿಣಿ ಸ್ತ್ರೀಯರು ವೈದ್ಯರ ದುಂಬಾಲು ಬಿದ್ದಿದ್ದರು. ಇಲ್ಲಿ ಇಂದೇ ಮದುವೆ ಇರುವುದಕ್ಕೆ ನವ ಜೋಡಿ ಸಂತೋಷ ವ್ಯಕ್ತಪಡಿಸಿದ್ದಾರೆ.

5 / 7
ಮದುವೆ ಸ್ಟೇಜ್ ಹಿಂಭಾಗದಲ್ಲೇ ಶ್ರೀರಾಮನ ಕಟೌಟ್ ಇಟ್ಟು ಶುಭ ಹಾರೈಸಲು ಬಂದ ಅತಿಥಿಗಳ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ.

ಮದುವೆ ಸ್ಟೇಜ್ ಹಿಂಭಾಗದಲ್ಲೇ ಶ್ರೀರಾಮನ ಕಟೌಟ್ ಇಟ್ಟು ಶುಭ ಹಾರೈಸಲು ಬಂದ ಅತಿಥಿಗಳ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ.

6 / 7
ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನ, ಮನೆಗಳಲ್ಲಿ ಶ್ರೀರಾಮನ ಜಪ ಮಾಡಿದ್ರೆ, ಇಲ್ಲಿ ಮದುವೆ ಮಂಟಪದಲ್ಲೂ ಶ್ರೀರಾಮನ ಜಪ ಮಾಡಿರುವುದು ವಿಶೇಷವಾಗಿತ್ತು.

ಒಟ್ಟಾರೆಯಾಗಿ ರಾಜ್ಯದ ದೇವಸ್ಥಾನ, ಮನೆಗಳಲ್ಲಿ ಶ್ರೀರಾಮನ ಜಪ ಮಾಡಿದ್ರೆ, ಇಲ್ಲಿ ಮದುವೆ ಮಂಟಪದಲ್ಲೂ ಶ್ರೀರಾಮನ ಜಪ ಮಾಡಿರುವುದು ವಿಶೇಷವಾಗಿತ್ತು.

7 / 7
Follow us
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ