ರಿಲ್ಯಾಕ್ಸ್ ಮೂಡಲ್ಲಿ ರಾಮಲಿಂಗಾ ರೆಡ್ಡಿ; ಶಟಲ್, ಕೇರಂ ಆಡಿ KSRTC ನೌಕರರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಚಿವ
ಸಚಿವ ರಾಮಲಿಂಗಾ ರೆಡ್ಡಿ ಅವರು ಶಾಂತಿನಗರದಲ್ಲಿ KSRTC ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಶಟಲ್, ಕೇರಂ, ಚೆಸ್ ಆಡುವ ಮೂಲಕ ನೌಕರರನ್ನು ಪ್ರೋತ್ಸಾಹಿಸಿದರು. ಸ್ಪರ್ಧೆಗಳಲ್ಲಿ ವಿಜೇತರಾದ ಸಿಬ್ಬಂದಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಕ್ರೀಡೆಗಳು ನೌಕರರ ಆರೋಗ್ಯ, ಒತ್ತಡ ನಿವಾರಣೆ ಮತ್ತು ಮನರಂಜನೆಗೆ ಸಹಕಾರಿ ಎಂದು ಸಚಿವರು ಹೇಳಿದರು.

1 / 5

2 / 5

3 / 5

4 / 5

5 / 5
Follow Us




