ರಮೇಶ್ ಅರವಿಂದ್​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’; ಗೌರವ ಸ್ವೀಕರಿಸಿದ ನಟ

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

|

Updated on: Mar 18, 2024 | 2:57 PM

ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

1 / 5
ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

2 / 5
ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

3 / 5
ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

4 / 5
2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

5 / 5
Follow us
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ