AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ಅರವಿಂದ್​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’; ಗೌರವ ಸ್ವೀಕರಿಸಿದ ನಟ

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ರಾಜೇಶ್ ದುಗ್ಗುಮನೆ
|

Updated on: Mar 18, 2024 | 2:57 PM

Share
ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

1 / 5
ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

2 / 5
ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

3 / 5
ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

4 / 5
2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ