ರಮೇಶ್ ಅರವಿಂದ್​ಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’; ಗೌರವ ಸ್ವೀಕರಿಸಿದ ನಟ

|

Updated on: Mar 18, 2024 | 2:57 PM

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

1 / 5
ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

ನಟ ರಮೇಶ್ ಅರವಿಂದ್ ಅವರು ಇತ್ತೀಚೆಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಆ ಸಂದರ್ಭದ ಫೋಟೋನ ಅವರು ಹಂಚಿಕೊಂಡು ಸಂಭ್ರಮಿಸಿದ್ದಾರೆ. ಅವರು ಮಂತ್ರಾಲಯಕ್ಕೆ ತೆರಳಲೂ ಒಂದು ಪ್ರಮುಖ ಕಾರಣ ಇದೆ.

2 / 5
ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

ಮಂತ್ರಾಲಯದಲ್ಲಿ ಇತ್ತೀಚೆಗೆ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಮಹೋತ್ಸವ ನಡೆದಿದೆ. ಈ ಸಂದರ್ಭದಲ್ಲಿ ರಮೇಶ್ ಅರವಿಂದ್ ಕೂಡ ಭಾಗಿ ಆಗಿದ್ದರು. ಇದಕ್ಕೆ ಒಂದು ವಿಶೇಷ ಕಾರಣ ಇದೆ.

3 / 5
ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ, ಸಸ್ಫೆಸ್ ಮೀಡಿಯಾದ ಸಹಯೋಗದೊಂದಿಗೆ ‘ಮರಳಿ ಸಂಸ್ಕೃತಿಗೆ’ ಕಾರ್ಯಕ್ರಮದಲ್ಲಿ ನಟ ರಮೇಶ್ ಅರವಿಂದ್ ಭಾಗಿ ಆಗಿದ್ದರು. ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’ ನೀಡಲಾಗಿದೆ.

4 / 5
ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

ಈ ಮೊದಲು ಅನೇಕ ಗಣ್ಯರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜ್​ಕುಮಾರ್, ರಜನಿಕಾಂತ್, ಶಿವರಾಜ್​ಕುಮಾರ್, ಸುಧಾಮೂರ್ತಿ, ದರ್ಶನ್, ಪುನೀತ್ ರಾಜ್​ಕುಮಾರ್ ಪ್ರಶಸ್ತಿ ಸಿಕ್ಕಿದೆ. ಈ ಬಾರಿ ರಮೇಶ್ ಅವರು ಪ್ರಶಸ್ತಿ ಪಡೆದಿದ್ದಾರೆ.

5 / 5
2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.

2023ರಲ್ಲಿ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ರಿಲೀಸ್ ಆಯಿತು. ಇದಾದ ಬಳಿಕ ಅವರು ಯಾವುದೇ ಹೊಸ ಸಿನಿಮಾ ರಿಲೀಸ್ ಆಗಿಲ್ಲ.