AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ‘ಶಿವಾಜಿ ಸುರತ್ಕಲ್​ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ

Shivaji Surathkal 2: ಕಳೆದ ವರ್ಷ (2020) ಸೂಪರ್​ ಹಿಟ್​ ಆದ ‘ಶಿವಾಜಿ ಸುರತ್ಕಲ್​’ ಚಿತ್ರಕ್ಕೆ ಈಗ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್​ 2’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಈ ಸಂದರ್ಭದ ಕಲರ್​ಫುಲ್​ ಫೋಟೋಗಳು ಇಲ್ಲಿವೆ.

TV9 Web
| Updated By: ಮದನ್​ ಕುಮಾರ್​|

Updated on: Nov 25, 2021 | 8:11 PM

Share
ರಮೇಶ್​ ಅರವಿಂದ್​ ನಾಯಕತ್ವದ ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು, ನಿರ್ದೇಶನ ಮಾಡುತ್ತಿದ್ದಾರೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

Ramesh Aravind Radhika Narayan starrer Shivaji Surathkal 2 movie muhurtha photos

1 / 5
ಇದು ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಎನ್ನುವುದು ಈ ಚಿತ್ರ. ರಮೇಶ್​ ಜೊತೆಗೆ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಡಿಸೆಂಬರ್​ನಿಂದ ಚಿತ್ರೀಕರಣ ಆರಂಭ ಆಗಲಿದೆ.

Ramesh Aravind Radhika Narayan starrer Shivaji Surathkal 2 movie muhurtha photos

2 / 5
‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

3 / 5
2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

4 / 5
ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ