AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ‘ಶಿವಾಜಿ ಸುರತ್ಕಲ್​ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ

Shivaji Surathkal 2: ಕಳೆದ ವರ್ಷ (2020) ಸೂಪರ್​ ಹಿಟ್​ ಆದ ‘ಶಿವಾಜಿ ಸುರತ್ಕಲ್​’ ಚಿತ್ರಕ್ಕೆ ಈಗ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್​ 2’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಈ ಸಂದರ್ಭದ ಕಲರ್​ಫುಲ್​ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Nov 25, 2021 | 8:11 PM

Share
ರಮೇಶ್​ ಅರವಿಂದ್​ ನಾಯಕತ್ವದ ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು, ನಿರ್ದೇಶನ ಮಾಡುತ್ತಿದ್ದಾರೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

Ramesh Aravind Radhika Narayan starrer Shivaji Surathkal 2 movie muhurtha photos

1 / 5
ಇದು ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಎನ್ನುವುದು ಈ ಚಿತ್ರ. ರಮೇಶ್​ ಜೊತೆಗೆ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಡಿಸೆಂಬರ್​ನಿಂದ ಚಿತ್ರೀಕರಣ ಆರಂಭ ಆಗಲಿದೆ.

Ramesh Aravind Radhika Narayan starrer Shivaji Surathkal 2 movie muhurtha photos

2 / 5
‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

3 / 5
2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

4 / 5
ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

5 / 5
Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!