AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ‘ಶಿವಾಜಿ ಸುರತ್ಕಲ್​ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ

Shivaji Surathkal 2: ಕಳೆದ ವರ್ಷ (2020) ಸೂಪರ್​ ಹಿಟ್​ ಆದ ‘ಶಿವಾಜಿ ಸುರತ್ಕಲ್​’ ಚಿತ್ರಕ್ಕೆ ಈಗ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್​ 2’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಈ ಸಂದರ್ಭದ ಕಲರ್​ಫುಲ್​ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Nov 25, 2021 | 8:11 PM

Share
ರಮೇಶ್​ ಅರವಿಂದ್​ ನಾಯಕತ್ವದ ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು, ನಿರ್ದೇಶನ ಮಾಡುತ್ತಿದ್ದಾರೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

Ramesh Aravind Radhika Narayan starrer Shivaji Surathkal 2 movie muhurtha photos

1 / 5
ಇದು ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಎನ್ನುವುದು ಈ ಚಿತ್ರ. ರಮೇಶ್​ ಜೊತೆಗೆ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಡಿಸೆಂಬರ್​ನಿಂದ ಚಿತ್ರೀಕರಣ ಆರಂಭ ಆಗಲಿದೆ.

Ramesh Aravind Radhika Narayan starrer Shivaji Surathkal 2 movie muhurtha photos

2 / 5
‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

3 / 5
2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

4 / 5
ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

5 / 5
Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ