AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ‘ಶಿವಾಜಿ ಸುರತ್ಕಲ್​ 2’ ಮುಹೂರ್ತ ಸಂಭ್ರಮ? ಇಲ್ಲಿದೆ ತಾರಾಬಳಗದ ಫೋಟೋ ಆಲ್ಬಂ

Shivaji Surathkal 2: ಕಳೆದ ವರ್ಷ (2020) ಸೂಪರ್​ ಹಿಟ್​ ಆದ ‘ಶಿವಾಜಿ ಸುರತ್ಕಲ್​’ ಚಿತ್ರಕ್ಕೆ ಈಗ ಸೀಕ್ವೆಲ್​ ಸಿದ್ಧವಾಗುತ್ತಿದೆ. ‘ಶಿವಾಜಿ ಸುರತ್ಕಲ್​ 2’ ಸಿನಿಮಾದ ಮುಹೂರ್ತ ಸಮಾರಂಭ ನೆರವೇರಿದ್ದು, ಈ ಸಂದರ್ಭದ ಕಲರ್​ಫುಲ್​ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Nov 25, 2021 | 8:11 PM

Share
ರಮೇಶ್​ ಅರವಿಂದ್​ ನಾಯಕತ್ವದ ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ಕಥೆ ಚಿತ್ರಕಥೆ ಬರೆದು, ನಿರ್ದೇಶನ ಮಾಡುತ್ತಿದ್ದಾರೆ. ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ರೇಖಾ ಕೆ.ಎನ್ ಮತ್ತು ಅನುಪ್ ಗೌಡ ನಿರ್ಮಾಣ ಮಾಡುತ್ತಿದ್ದಾರೆ.

Ramesh Aravind Radhika Narayan starrer Shivaji Surathkal 2 movie muhurtha photos

1 / 5
ಇದು ರಮೇಶ್ ಅರವಿಂದ್ ನಟನೆಯ 103ನೇ ಚಿತ್ರ ಎನ್ನುವುದು ಈ ಚಿತ್ರ. ರಮೇಶ್​ ಜೊತೆಗೆ ರಾಧಿಕಾ ನಾರಾಯಣ್, ಮೇಘನಾ ಗಾಂವ್ಕರ್, ರಾಘು ರಾಮನಕೊಪ್ಪ, ವಿದ್ಯಾ ಮೂರ್ತಿ ಮುಂತಾದ ಕಲಾವಿದರು ನಟಿಸುತ್ತಿದ್ದಾರೆ. ಡಿಸೆಂಬರ್​ನಿಂದ ಚಿತ್ರೀಕರಣ ಆರಂಭ ಆಗಲಿದೆ.

Ramesh Aravind Radhika Narayan starrer Shivaji Surathkal 2 movie muhurtha photos

2 / 5
‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಂಡೆ ಗಣೇಶ ದೇವಸ್ಥಾನದಲ್ಲಿ ಗುರುವಾರ (ನ.25) ಮುಹೂರ್ತ ನೆರವೇರಿದೆ. ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಇದರಲ್ಲಿ ಭಾಗಿ ಆಗಿದ್ದರು.

3 / 5
2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

2ನೇ ಪಾರ್ಟ್​ ಕಥೆಯಲ್ಲಿ ಅನೇಕ ಹೊಸ ಪಾತ್ರಗಳು ಸೇರಿಕೊಂಡಿದ್ದಾರೆ. ಮೇಘನಾ ಗಾಂವ್ಕರ್​, ರಾಕೇಶ್​ ಮಯ್ಯ, ವಿನಾಯಕ ಜೋಶಿ ಸೇರಿದಂತೆ ಅನೇಕ ಕಲಾವಿದರು ಈ ಬಾರಿ ‘ಶಿವಾಜಿ ಸುರತ್ಕಲ್​ 2’ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

4 / 5
ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

ನಕುಲ್​ ಅಭ್ಯಂಕರ್​ ಅವರು ‘ಶಿವಾಜಿ ಸುರತ್ಕಲ್​ 2’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ. ಹಾಡುಗಳ ಜೊತೆಗೆ ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನೂ ಅವರು ನಿಭಾಯಿಸುತ್ತಿದ್ದಾರೆ. ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ