AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ನಟನೆಯ 106ನೇ ಸಿನಿಮಾ ‘ದೈಜಿ’; ಇಲ್ಲಿದೆ ಮುಹೂರ್ತದ ಫೋಟೋಗಳು

ನಟ ರಮೇಶ್​ ಅರವಿಂದ್​ ಅವರು ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರು ‘ದೈಜಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jan 12, 2025 | 8:50 PM

Share
Ramesh Aravind (8)

‘ದೈಜಿ’ ಸಿನಿಮಾದ ಮುಹೂರ್ತವನ್ನು ಭಾನುವಾರ (ಜನವರಿ 12) ಬೆಳಕ್ಕೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಗಿದೆ. ಈ ಸಿನಿಮಾ ರಮೇಶ ಅರವಿಂದ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ 106ನೇ ಚಿತ್ರ ಎಂಬುದು ವಿಶೇಷ.

1 / 5
Ramesh Aravind (5)

ಈ ಚಿತ್ರಕ್ಕೆ ರವಿಕಶ್ಯಪ್ ಅವರು ಬಂಡವಾಳ ಹೂಡುತ್ತಿದ್ದಾರೆ. ಆಕಾಶ್ ಶ್ರೀವತ್ಸ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಶಿವಾಜಿ ಸುರತ್ಕಲ್ 1’ ಮತ್ತು ‘ಶಿವಾಜಿ ಸುರತ್ಕಲ್ 2’ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು.

2 / 5
Ramesh Aravind (7)

ರಮೇಶ್ ಅರವಿಂದ್ ಹಾಗೂ ಆಕಾಶ್ ಶ್ರೀವತ್ಸ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಮೂರನೇ ಸಿನಿಮಾ. ‘ದೈಜಿ’. ಮುಹೂರ್ತದ ವೇಳೆ ರಮೇಶ್ ಅರವಿಂದ್, ನಟಿ ರಾಧಿಕಾ ನಾರಾಯಣ ಮುಂತಾದವರು ಹಾಜರಿದ್ದರು.

3 / 5
Ramesh Aravind (6)

ಈ ಮೊದಲು ಕೂಡ ರಮೇಶ್​ ಅರವಿಂದ್ ಮತ್ತು ರಾಧಿಕಾ ನಾರಾಯಣ್ ಅವರು ‘ಶಿವಾಜಿ ಸುರತ್ಕಲ್’ ಸರಣಿ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಅವರಿಬ್ಬರು ಈಗ ‘ದೈಜಿ’ ಸಿನಿಮಾದಲ್ಲಿಯೂ ತೆರೆ ಹಂಚಿಕೊಳ್ಳುತ್ತಿದ್ದಾರೆ.

4 / 5
Ramesh Aravind (4)

‘ದೈಜಿ’ ಸಿನಿಮಾಗೆ ಶ್ರೀಶ ಕುದುವಳ್ಳಿ ಛಾಯಾಗ್ರಾಹಣ ಮಾಡಲಿದ್ದಾರೆ. ಈ ಹಿಂದೆ ಶ್ರೀಶ ಅವರು ‘ಯಜಮಾನ’, ‘ಯುವ’ ಮುಂತಾದ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ‘ದೈಜಿ’ ಚಿತ್ರೀಕರಣ ಶೀಘ್ರದಲ್ಲಿ ಶುರು ಆಗಲಿದೆ.

5 / 5
Follow Us
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ರಶ್ಮಿಕಾ, ವಿಜಯ್ ಆರತಕ್ಷತೆ: ನವದಂಪತಿಗೆ ಆಶೀರ್ವಾದ ಮಾಡಿದ ಚಿರಂಜೀವಿ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ