AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್ ನಟನೆಯ 106ನೇ ಸಿನಿಮಾ ‘ದೈಜಿ’; ಇಲ್ಲಿದೆ ಮುಹೂರ್ತದ ಫೋಟೋಗಳು

ನಟ ರಮೇಶ್​ ಅರವಿಂದ್​ ಅವರು ವಿಶೇಷವಾದ ಕಥೆ ಮತ್ತು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಈಗ ಅವರು ‘ದೈಜಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಬೆಂಗಳೂರಿನಲ್ಲಿ ನಡೆದ ಮುಹೂರ್ತ ಸಮಾರಂಭದ ಫೋಟೋಗಳು ಇಲ್ಲಿವೆ. ಈ ಚಿತ್ರಕ್ಕೆ ಆಕಾಶ್ ಶ್ರೀವತ್ಸ ಅವರು ನಿರ್ದೇಶನ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Jan 12, 2025 | 8:50 PM

Share
Ramesh Aravind (8)

‘ದೈಜಿ’ ಸಿನಿಮಾದ ಮುಹೂರ್ತವನ್ನು ಭಾನುವಾರ (ಜನವರಿ 12) ಬೆಳಕ್ಕೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ನೆರವೇರಿಸಲಾಗಿದೆ. ಈ ಸಿನಿಮಾ ರಮೇಶ ಅರವಿಂದ್ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ 106ನೇ ಚಿತ್ರ ಎಂಬುದು ವಿಶೇಷ.

1 / 5
Ramesh Aravind (5)

ಈ ಚಿತ್ರಕ್ಕೆ ರವಿಕಶ್ಯಪ್ ಅವರು ಬಂಡವಾಳ ಹೂಡುತ್ತಿದ್ದಾರೆ. ಆಕಾಶ್ ಶ್ರೀವತ್ಸ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಶಿವಾಜಿ ಸುರತ್ಕಲ್ 1’ ಮತ್ತು ‘ಶಿವಾಜಿ ಸುರತ್ಕಲ್ 2’ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದ್ದರು.

2 / 5
Ramesh Aravind (7)

ರಮೇಶ್ ಅರವಿಂದ್ ಹಾಗೂ ಆಕಾಶ್ ಶ್ರೀವತ್ಸ ಅವರ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ಮೂರನೇ ಸಿನಿಮಾ. ‘ದೈಜಿ’. ಮುಹೂರ್ತದ ವೇಳೆ ರಮೇಶ್ ಅರವಿಂದ್, ನಟಿ ರಾಧಿಕಾ ನಾರಾಯಣ ಮುಂತಾದವರು ಹಾಜರಿದ್ದರು.

3 / 5
Ramesh Aravind (6)

ಈ ಮೊದಲು ಕೂಡ ರಮೇಶ್​ ಅರವಿಂದ್ ಮತ್ತು ರಾಧಿಕಾ ನಾರಾಯಣ್ ಅವರು ‘ಶಿವಾಜಿ ಸುರತ್ಕಲ್’ ಸರಣಿ ಸಿನಿಮಾಗಳಲ್ಲಿ ಜೊತೆಯಾಗಿ ನಟಿಸಿದ್ದರು. ಅವರಿಬ್ಬರು ಈಗ ‘ದೈಜಿ’ ಸಿನಿಮಾದಲ್ಲಿಯೂ ತೆರೆ ಹಂಚಿಕೊಳ್ಳುತ್ತಿದ್ದಾರೆ.

4 / 5
Ramesh Aravind (4)

‘ದೈಜಿ’ ಸಿನಿಮಾಗೆ ಶ್ರೀಶ ಕುದುವಳ್ಳಿ ಛಾಯಾಗ್ರಾಹಣ ಮಾಡಲಿದ್ದಾರೆ. ಈ ಹಿಂದೆ ಶ್ರೀಶ ಅವರು ‘ಯಜಮಾನ’, ‘ಯುವ’ ಮುಂತಾದ ಸಿನಿಮಾಗಳಿಗೆ ಛಾಯಾಗ್ರಹಣ ಮಾಡಿದ್ದಾರೆ. ‘ದೈಜಿ’ ಚಿತ್ರೀಕರಣ ಶೀಘ್ರದಲ್ಲಿ ಶುರು ಆಗಲಿದೆ.

5 / 5
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್