AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆ ಜಗಮಗ, ಮದುವಣಗಿತ್ತಿಯಂತೆ ಸಿಂಗಾರಗೊಂಡ ದೇವನಗರಿ

ಅಯೋಧ್ಯೆಯ ಗರ್ಭಗುಡಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಲರಾಮನಿಗೆ ನಾಳೆ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅತ್ಯಂತ ವಿಧಿವತ್ತಾಗಿ ಕಾರ್ಯಕ್ರಮ ನಡೆಯಲಿದೆ. ಸದ್ಯ ಅಯೋಧ್ಯೆ ಜಗಮಗಿಸುತ್ತಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಡೀ ದೇಶವೇ ಭಕ್ತಿ ಭಾವದಿಂದ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jan 21, 2024 | 8:32 AM

Share
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

1 / 7
ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

2 / 7
ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

3 / 7
ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

4 / 7
ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

5 / 7
ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

6 / 7
ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!