ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆ ಜಗಮಗ, ಮದುವಣಗಿತ್ತಿಯಂತೆ ಸಿಂಗಾರಗೊಂಡ ದೇವನಗರಿ
ಅಯೋಧ್ಯೆಯ ಗರ್ಭಗುಡಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಲರಾಮನಿಗೆ ನಾಳೆ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅತ್ಯಂತ ವಿಧಿವತ್ತಾಗಿ ಕಾರ್ಯಕ್ರಮ ನಡೆಯಲಿದೆ. ಸದ್ಯ ಅಯೋಧ್ಯೆ ಜಗಮಗಿಸುತ್ತಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಡೀ ದೇಶವೇ ಭಕ್ತಿ ಭಾವದಿಂದ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

1 / 7

2 / 7

3 / 7

4 / 7

5 / 7

6 / 7

7 / 7




