AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆ ಜಗಮಗ, ಮದುವಣಗಿತ್ತಿಯಂತೆ ಸಿಂಗಾರಗೊಂಡ ದೇವನಗರಿ

ಅಯೋಧ್ಯೆಯ ಗರ್ಭಗುಡಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಲರಾಮನಿಗೆ ನಾಳೆ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅತ್ಯಂತ ವಿಧಿವತ್ತಾಗಿ ಕಾರ್ಯಕ್ರಮ ನಡೆಯಲಿದೆ. ಸದ್ಯ ಅಯೋಧ್ಯೆ ಜಗಮಗಿಸುತ್ತಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಡೀ ದೇಶವೇ ಭಕ್ತಿ ಭಾವದಿಂದ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jan 21, 2024 | 8:32 AM

Share
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

1 / 7
ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

2 / 7
ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

3 / 7
ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

4 / 7
ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

5 / 7
ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

6 / 7
ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

7 / 7
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
KSRTC ಬಸ್​​ನ ಟಿಕೆಟ್ ಮೆಷಿನ್​​ನನ್ನೇ ಕದ್ದೊಯ್ದ ಕಳ್ಳ!
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
ಮೆಜೆಸ್ಟಿಕ್ ರೈಲ್ವೆ ಪಾರ್ಕಿಂಗ್ ಲಾಟ್‌ನಲ್ಲಿ ಕಾರಿಗೆ ಬೆಂಕಿ
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು