AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆ ಜಗಮಗ, ಮದುವಣಗಿತ್ತಿಯಂತೆ ಸಿಂಗಾರಗೊಂಡ ದೇವನಗರಿ

ಅಯೋಧ್ಯೆಯ ಗರ್ಭಗುಡಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಲರಾಮನಿಗೆ ನಾಳೆ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅತ್ಯಂತ ವಿಧಿವತ್ತಾಗಿ ಕಾರ್ಯಕ್ರಮ ನಡೆಯಲಿದೆ. ಸದ್ಯ ಅಯೋಧ್ಯೆ ಜಗಮಗಿಸುತ್ತಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಡೀ ದೇಶವೇ ಭಕ್ತಿ ಭಾವದಿಂದ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: Jan 21, 2024 | 8:32 AM

Share
ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

1 / 7
ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

2 / 7
ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

3 / 7
ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

4 / 7
ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

5 / 7
ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

6 / 7
ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

7 / 7
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ