ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ಅಯೋಧ್ಯೆ ಜಗಮಗ, ಮದುವಣಗಿತ್ತಿಯಂತೆ ಸಿಂಗಾರಗೊಂಡ ದೇವನಗರಿ

ಅಯೋಧ್ಯೆಯ ಗರ್ಭಗುಡಿಯಲ್ಲಿ ವಿರಾಜಮಾನವಾಗಿ ನಿಂತಿರುವ ಬಾಲರಾಮನಿಗೆ ನಾಳೆ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದೆ. ಅತ್ಯಂತ ವಿಧಿವತ್ತಾಗಿ ಕಾರ್ಯಕ್ರಮ ನಡೆಯಲಿದೆ. ಸದ್ಯ ಅಯೋಧ್ಯೆ ಜಗಮಗಿಸುತ್ತಿದೆ. ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಇಡೀ ದೇಶವೇ ಭಕ್ತಿ ಭಾವದಿಂದ ಎದುರು ನೋಡುತ್ತಿರುವ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ.

|

Updated on: Jan 21, 2024 | 8:32 AM

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ಜ. 22ರಂದು ಶತಶತಮಾನಗಳಿಂದ ರಾಮ ಭಕ್ತರ ಕನವರಿಕೆಗೆ ಫಲಸಿಗುವ ಸನ್ನಿವೇಶ ಒದಗಿ ಬರಲಿದೆ. ಅದಕ್ಕಾಗಿ ದೇವನಗರಿ ಅಯೋಧ್ಯೆ ಹಿಂದೆಂದಿಗಿಂತಲೂ ನವ ವೈಭವದಲ್ಲಿ ಅದ್ಧೂರಿಯಾಗಿ ಸಜ್ಜುಗೊಂಡಿದೆ.

1 / 7
ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

ರಾಮ ಮಂದಿರದ ವಿಹಂಗಮ ನೋಟ ಎಲ್ಲರನ್ನ ಸೆಳೆಯುತ್ತಿದೆ. ವಿದ್ಯುತ್ ದೀಪಗಳ ಅಲಂಕಾರ ಒಂದೆಡೆಯಾದರೆ, ನಾನಾ ಬಗೆಯ ಹೂಗಳಿಂದ ರಾಮನ ಭವ್ಯ ಮಂದಿರವನ್ನ ಸಿಂಗಾರಗೊಳಿಸಲಾಗಿದೆ.

2 / 7
ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

ರಾಮಮಂದಿರದ ಕಂಬ ಕಂಬಗಳೂ ಪುಷ್ಪಾಲಂಕೃತವಾಗಿ ಕಂಗೊಳಿಸುತ್ತಿವೆ. ಸ್ವಾಗತ ದ್ವಾರವನ್ನು ಪುಷ್ಪಲಂಕಾರದಿಂದ ಅಲಂಕರಿಸಲಾಗಿದೆ.

3 / 7
ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

ದೇವಾಲಯದ ಅಲಂಕಾರಕ್ಕಾಗಿ 50 ಸಾವಿರ ಕೆಜಿಗೂ ಹೆಚ್ಚು ಹೂವುಗಳನ್ನು ಬಳಕೆ ಮಾಡಲಾಗಿದೆ. ಈ ಹೂವುಗಳು ದೇಶದ ಮೂಲೆ ಮೂಲೆಯಿಂದ ಅಯೋಧ್ಯೆ ತರಲಾಗಿದೆ.

4 / 7
ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

ಚೆಂಡು ಹೂವುಗಳನ್ನು ಅಲಂಕಾರದಲ್ಲಿ ಬಳಸಲಾಗಿದೆ. ಇದರೊಂದಿಗೆ ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣದ ಹೂಗಳನ್ನು ಬಳಸಿಕೊಳ್ಳಲಾಗಿದೆ.

5 / 7
ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

ದೇವಾಲಯದ ಒಳಗಿನ ವಿನ್ಯಾಸದಂತೆಯೇ, ಸುಂದರ ಮತ್ತು ಭವ್ಯವಾಗಿ ಕಾಣಲು ಅದೇ ರೀತಿಯಲ್ಲಿ ಹೂವುಗಳಿಂದ ಅಲಂಕರಿಸಲಾಗಿದೆ.

6 / 7
ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

ಅಯೋಧ್ಯೆಯಲ್ಲಿ ರಾಮಲಾಲ ಪ್ರಾಣಪ್ರತಿಷ್ಠಾಪನೆ ಇನ್ನು ಕೆಲವೇ ಗಂಟೆಗಳು ಬಾಕಿ ಇವೆ. ಹೀಗಿರುವಾಗ ದೇಗುಲದ ಜತೆಗೆ ಇಡೀ ಅಯೋಧ್ಯೆ ಸಿಂಗಾರಗೊಳ್ಳುತ್ತಿದೆ.

7 / 7
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್