AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hostel Hudugaru Bekagiddare: ‘ಏನ್​ ಬೇಕಾದ್ರು ನಡೆಯುತ್ತೆ’; ಹಾಸ್ಟೆಲ್​ ಹುಡುಗರ ಜೊತೆ ಮಿಂಚುತ್ತಿರುವ ನಟಿ ರಮ್ಯಾ

Ramya Divya Spandana: ರಮ್ಯಾ ಅವರು ಮತ್ತೆ ಬಿಗ್​ ಸ್ಕ್ರೀನ್​ನಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ‘ಇದು ಫ್ಯಾಂಟಸಿ ಅಲ್ವಾ.. ಏನ್​ ಬೇಕಾದ್ರೂ ನಡೆಯುತ್ತೆ’ ಎಂಬ ಡೈಲಾಗ್​ ಮೂಲಕ ಅವರು ಕೌತುಕ ಮೂಡಿಸಿದ್ದಾರೆ.

ಮದನ್​ ಕುಮಾರ್​
|

Updated on: Jul 10, 2023 | 10:49 PM

Share
ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಹಲವು ವರ್ಷಗಳ ಕಾಲ ನಟನೆಯಿಂದ ದೂರ ಉಳಿದುಕೊಂಡಿದ್ದರು. ಈಗ ಅವರು ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

ಖ್ಯಾತ ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಹಲವು ವರ್ಷಗಳ ಕಾಲ ನಟನೆಯಿಂದ ದೂರ ಉಳಿದುಕೊಂಡಿದ್ದರು. ಈಗ ಅವರು ಮತ್ತೆ ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

1 / 7
‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅವರು ನಟಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ರಮ್ಯಾ ಅವರು ನಟಿಸಿದ್ದಾರೆ ಎಂಬುದು ವಿಶೇಷ. ಈ ಸಿನಿಮಾದ ಟ್ರೇಲರ್​ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.

2 / 7
ಪ್ರೋಮೋಗಳಿಂದಲೇ ಹೈಪ್​ ಹೆಚ್ಚಿಸಿದ ಈ ಸಿನಿಮಾದಲ್ಲಿ ರಮ್ಯಾ ಅವರು ಒಂದು ಪಾತ್ರ ಮಾಡಿದ್ದಾರೆ. ಚಿತ್ರದ ಟ್ರೇಲರ್​ನಲ್ಲಿ ಕಾಣಿಸಿಕೊಂಡು ಅವರು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ.

ಪ್ರೋಮೋಗಳಿಂದಲೇ ಹೈಪ್​ ಹೆಚ್ಚಿಸಿದ ಈ ಸಿನಿಮಾದಲ್ಲಿ ರಮ್ಯಾ ಅವರು ಒಂದು ಪಾತ್ರ ಮಾಡಿದ್ದಾರೆ. ಚಿತ್ರದ ಟ್ರೇಲರ್​ನಲ್ಲಿ ಕಾಣಿಸಿಕೊಂಡು ಅವರು ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದಾರೆ.

3 / 7
‘ಇದು ಫ್ಯಾಂಟಸಿ ಅಲ್ವಾ.. ಏನ್​ ಬೇಕಾದ್ರೂ ನಡೆಯುತ್ತೆ’ ಎಂಬ ಡೈಲಾಗ್​ ಹೇಳುವ ಮೂಲಕ ರಮ್ಯಾ ಅವರು ಕೌತುಕ ಮೂಡಿಸಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಲು ಫ್ಯಾನ್ಸ್​ ಕಾದಿದ್ದಾರೆ.

‘ಇದು ಫ್ಯಾಂಟಸಿ ಅಲ್ವಾ.. ಏನ್​ ಬೇಕಾದ್ರೂ ನಡೆಯುತ್ತೆ’ ಎಂಬ ಡೈಲಾಗ್​ ಹೇಳುವ ಮೂಲಕ ರಮ್ಯಾ ಅವರು ಕೌತುಕ ಮೂಡಿಸಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಲು ಫ್ಯಾನ್ಸ್​ ಕಾದಿದ್ದಾರೆ.

4 / 7
ಜುಲೈ 21ರಂದು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ನಿತಿನ್​ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಅನೇಕ ಹೊಸ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಜುಲೈ 21ರಂದು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ನಿತಿನ್​ ಕೃಷ್ಣಮೂರ್ತಿ ನಿರ್ದೇಶನ ಮಾಡಿದ್ದಾರೆ. ಅನೇಕ ಹೊಸ ಕಲಾವಿದರು ಬಣ್ಣ ಹಚ್ಚಿದ್ದಾರೆ.

5 / 7
ರಿಷಬ್​ ಶೆಟ್ಟಿ, ಪವನ್​ ಕುಮಾರ್​, ದಿಗಂತ್​ ಮಂಚಾಲೆ ಕೂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಸೃಷ್ಟಿ ಆಗಿದೆ.

ರಿಷಬ್​ ಶೆಟ್ಟಿ, ಪವನ್​ ಕುಮಾರ್​, ದಿಗಂತ್​ ಮಂಚಾಲೆ ಕೂಡ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಆ ಕಾರಣದಿಂದಲೂ ನಿರೀಕ್ಷೆ ಸೃಷ್ಟಿ ಆಗಿದೆ.

6 / 7
ಸೋಮವಾರ (ಜಲೈ 10) ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಟ್ರೇಲರ್​ ಅನಾವರಣ ಆಗಿದೆ.

ಸೋಮವಾರ (ಜಲೈ 10) ಬೆಂಗಳೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಧ್ರುವ ಸರ್ಜಾ, ಅಶ್ವಿನಿ ಪುನೀತ್​ ರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಸಮ್ಮುಖದಲ್ಲಿ ಟ್ರೇಲರ್​ ಅನಾವರಣ ಆಗಿದೆ.

7 / 7
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ