AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಹೂವುಗಳ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯಾ; ಇಲ್ಲಿವೆ ಮೋಹಕ ತಾರೆಯ​ ಮಸ್ತ್​ ಫೋಟೋಸ್​

Ramya Birthday | Ramya Age: ಹುಟ್ಟುಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಅವರ ಫೋಟೋಗಳು ಗಮನ ಸೆಳೆಯುತ್ತಿವೆ.

TV9 Web
| Updated By: ಮದನ್​ ಕುಮಾರ್​

Updated on: Nov 29, 2022 | 4:43 PM

ನಟಿ ರಮ್ಯಾ ಅವರು ಇಂದು (ನ.29) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಬರ್ತ್​ಡೇ ಪ್ರಯುಕ್ತ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ.

Ramya Divya Spandana celebrates her birthday in floating flower garden

1 / 6
ಜನ್ಮದಿನದ ಸಲುವಾಗಿ ರಮ್ಯಾ ಅವರು ವಿಶೇಷ ಸ್ಥಳಕ್ಕೆ ತೆರಳಿದ್ದಾರೆ. ಫ್ಲೋಟಿಂಗ್​ ಫ್ಲವರ್​ ಗಾರ್ಡನ್​ನಲ್ಲಿ (Floating Flower Garden) ಹೂವುಗಳ ನಡುವೆ ಕುಳಿತು ಅವರು ಪೋಸ್​ ನೀಡಿದ್ದಾರೆ.

Ramya Divya Spandana celebrates her birthday in floating flower garden

2 / 6
ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

3 / 6
ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

4 / 6
ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

5 / 6
ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

6 / 6
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ