AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಹೂವುಗಳ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯಾ; ಇಲ್ಲಿವೆ ಮೋಹಕ ತಾರೆಯ​ ಮಸ್ತ್​ ಫೋಟೋಸ್​

Ramya Birthday | Ramya Age: ಹುಟ್ಟುಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಅವರ ಫೋಟೋಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on: Nov 29, 2022 | 4:43 PM

Share
ನಟಿ ರಮ್ಯಾ ಅವರು ಇಂದು (ನ.29) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಬರ್ತ್​ಡೇ ಪ್ರಯುಕ್ತ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ.

Ramya Divya Spandana celebrates her birthday in floating flower garden

1 / 6
ಜನ್ಮದಿನದ ಸಲುವಾಗಿ ರಮ್ಯಾ ಅವರು ವಿಶೇಷ ಸ್ಥಳಕ್ಕೆ ತೆರಳಿದ್ದಾರೆ. ಫ್ಲೋಟಿಂಗ್​ ಫ್ಲವರ್​ ಗಾರ್ಡನ್​ನಲ್ಲಿ (Floating Flower Garden) ಹೂವುಗಳ ನಡುವೆ ಕುಳಿತು ಅವರು ಪೋಸ್​ ನೀಡಿದ್ದಾರೆ.

Ramya Divya Spandana celebrates her birthday in floating flower garden

2 / 6
ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

3 / 6
ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

4 / 6
ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

5 / 6
ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ