AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya Divya Spandana: ಹೂವುಗಳ ಜತೆ ಹುಟ್ಟುಹಬ್ಬ ಆಚರಿಸಿಕೊಂಡ ರಮ್ಯಾ; ಇಲ್ಲಿವೆ ಮೋಹಕ ತಾರೆಯ​ ಮಸ್ತ್​ ಫೋಟೋಸ್​

Ramya Birthday | Ramya Age: ಹುಟ್ಟುಹಬ್ಬಕ್ಕೆ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಅವರ ಫೋಟೋಗಳು ಗಮನ ಸೆಳೆಯುತ್ತಿವೆ.

TV9 Web
| Edited By: |

Updated on: Nov 29, 2022 | 4:43 PM

Share
ನಟಿ ರಮ್ಯಾ ಅವರು ಇಂದು (ನ.29) ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. 40ನೇ ವರ್ಷದ ಬರ್ತ್​ಡೇ ಪ್ರಯುಕ್ತ ಅವರಿಗೆ ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು ಶುಭಾಶಯ ತಿಳಿಸುತ್ತಿದ್ದಾರೆ.

Ramya Divya Spandana celebrates her birthday in floating flower garden

1 / 6
ಜನ್ಮದಿನದ ಸಲುವಾಗಿ ರಮ್ಯಾ ಅವರು ವಿಶೇಷ ಸ್ಥಳಕ್ಕೆ ತೆರಳಿದ್ದಾರೆ. ಫ್ಲೋಟಿಂಗ್​ ಫ್ಲವರ್​ ಗಾರ್ಡನ್​ನಲ್ಲಿ (Floating Flower Garden) ಹೂವುಗಳ ನಡುವೆ ಕುಳಿತು ಅವರು ಪೋಸ್​ ನೀಡಿದ್ದಾರೆ.

Ramya Divya Spandana celebrates her birthday in floating flower garden

2 / 6
ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

ಸೋಶಿಯಲ್​ ಮೀಡಿಯಾದಲ್ಲಿ ರಮ್ಯಾ ಅವರು ಈ ಫೋಟೋಗಳನ್ನು ಶೇರ್​ ಮಾಡಿಕೊಂಡಿದ್ದಾರೆ. ಮೋಹಕ ತಾರೆಯ ಅಭಿಮಾನಿಗಳ ವಲಯದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

3 / 6
ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಶುಭಕೋರಿದ ಎಲ್ಲರಿಗೂ ರಮ್ಯಾ ಧನ್ಯವಾದ ಅರ್ಪಿಸಿದ್ದಾರೆ. ಚಿತ್ರರಂಗದಲ್ಲಿ ಅವರು ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಫ್ಯಾನ್ಸ್​ ಹಾರೈಸಿದ್ದಾರೆ.

4 / 6
ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ದೊಡ್ಡ ಗ್ಯಾಪ್​ ಬಳಿಕ ಚಿತ್ರರಂಗಕ್ಕೆ ರಮ್ಯಾ ಮರಳಿದ್ದಾರೆ. ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

5 / 6
ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

ನಟಿಯಾಗಿ ಮಾತ್ರವಲ್ಲದೇ, ನಿರ್ಮಾಪಕಿ ಆಗಿಯೂ ರಮ್ಯಾ ಸಕ್ರಿಯರಾಗಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆ ಮೂಲಕ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ನಿರ್ಮಿಸುತ್ತಿದ್ದಾರೆ.

6 / 6
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್