- TV9 Kannada Photo gallery Ramya Divya Spandana Production venture Swathi Mutthina Male Haniye completes Shooting
ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.
Updated on: Nov 15, 2022 | 6:30 AM
Share

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್ ಇಡಲಾಗಿದೆ.

ರಾಜ್ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ಗೆ ಸಾಕಷ್ಟು ನಿರೀಕ್ಷೆ ಇದೆ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.
Related Photo Gallery
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್
ಭಾರತಕ್ಕೆ ಒಲಿದ 'ಕಾಮನ್ವೆಲ್ತ್ ಗೇಮ್ಸ್ 2030' ಆತಿಥ್ಯ!
ಎರಡು ಪ್ರಮುಖ ಮ್ಯೂಸಿಕ್ ಕಂಪನಿಗಳು ನನ್ನ ಬ್ಯಾನ್ ಮಾಡಿದ್ದವು; ಸೋನು ನಿಗಮ್
ದೆಹಲಿ ನಿವಾಸದಲ್ಲಿ ಮಾಧ್ಯಮಗೋಷ್ಠಿ ವೇಳೆ ಪಪ್ಪು ಯಾದವ್ ಮೇಲೆ ಹಲ್ಲೆಗೆ ಯತ್ನ
ವಿಜಯ್ ಪುತ್ರ ಜೇಸನ್ ಸಂಜಯ್ ಬದುಕಿನ ರೋಚಕ ಕಥೆ; ಅಂದು ರಾತ್ರಿ ನಡೆದಿದ್ದೇನು?
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’




