AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

TV9 Web
| Edited By: |

Updated on: Nov 15, 2022 | 6:30 AM

Share
ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

1 / 5
ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

3 / 5
ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

4 / 5
ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ