AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

TV9 Web
| Edited By: |

Updated on: Nov 15, 2022 | 6:30 AM

Share
ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

1 / 5
ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

3 / 5
ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

4 / 5
ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

5 / 5
Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​