AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

TV9 Web
| Edited By: |

Updated on: Nov 15, 2022 | 6:30 AM

Share
ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

1 / 5
ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

3 / 5
ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

4 / 5
ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್