AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆರಳೆಣಿಕೆ ದಿನಗಳಲ್ಲಿ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸಿದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ತಂಡ

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

TV9 Web
| Edited By: |

Updated on: Nov 15, 2022 | 6:30 AM

Share
ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

ನಟಿ ರಮ್ಯಾ ನಿರ್ಮಾಪಕಿ ಆಗಿದ್ದಾರೆ. ಅವರು ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ನಿರ್ಮಾಣದ ಮೊದಲ ಚಿತ್ರಕ್ಕೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಎಂದು ಟೈಟಲ್​ ಇಡಲಾಗಿದೆ.

1 / 5
ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

ರಾಜ್​ ಬಿ. ಶೆಟ್ಟಿ ಅವರು ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್​ಗೆ ಸಾಕಷ್ಟು ನಿರೀಕ್ಷೆ ಇದೆ.

2 / 5
ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

ಇತ್ತೀಚೆಗಷ್ಟೇ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಕೆಲವೇ ದಿನಗಳಲ್ಲಿ ಸಿನಿಮಾದ ಶೂಟಿಂಗ್ ಪೂರ್ಣಗೊಳಿಸಿದೆ ಈ ತಂಡ.

3 / 5
ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

ರಮ್ಯಾ ಅವರು ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಕಂಬ್ಯಾಕ್ ಮಾಡಬೇಕಿತ್ತು. ಅವರ ಬದಲು ಹೊಸ ನಟಿ ಸಿರಿ ರವಿಕುಮಾರ್​ ಅವರು ಈ ಚಿತ್ರಕ್ಕೆ ಆಯ್ಕೆ ಆಗಿದ್ದರು.

4 / 5
ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

ರಮ್ಯಾ ಒಡೆತನದ ‘ಆಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ಲೈಟರ್ ಬುದ್ಧ ಫಿಲ್ಮ್ಸ್​ ಅವರ ಸಹಯೋಗದೊಂದಿಗೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಹೊರ ಬರುತ್ತಿದೆ.

5 / 5
Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ