AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಗುಲಾಬಿಗೆ ಮುತ್ತಿಟ್ಟ ರಮ್ಯಾ ದಿವ್ಯ ಸ್ಪಂದನಾ; ಜೊತೆಗೊಂದು ಚಂದದ ಕವನ

Ramya Divya Spandana: ರಮ್ಯಾ ಅವರು ಗುಲಾಬಿ ಹೂವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋದೊಂದಿಗೆ ಅವರು ಹಂಚಿಕೊಂಡ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ.

ಮದನ್​ ಕುಮಾರ್​
|

Updated on: Jun 25, 2023 | 8:21 AM

Share
ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 7
ಗುಲಾಬಿ ಹೂವುಗಳ ಜೊತೆಗೆ ರಮ್ಯಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಗುಲಾಬಿ ಹೂವುಗಳ ಜೊತೆಗೆ ರಮ್ಯಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

2 / 7
ಈ ಫೋಟೋದ ಜೊತೆಯಲ್ಲಿ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ. ಇಡೀ ನಮ್ಮ ಬದುಕು ದೇವರ ಕೈಯಲ್ಲಿದೆ ಎಂಬ ಸಾರಾಂಶ ಈ ಕವನದಲ್ಲಿದೆ.

ಈ ಫೋಟೋದ ಜೊತೆಯಲ್ಲಿ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ. ಇಡೀ ನಮ್ಮ ಬದುಕು ದೇವರ ಕೈಯಲ್ಲಿದೆ ಎಂಬ ಸಾರಾಂಶ ಈ ಕವನದಲ್ಲಿದೆ.

3 / 7
ರಮ್ಯಾ ಅವರು ಈಗ ರಾಜಕೀಯದಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರ ಸಂಪೂರ್ಣ ಗಮನ ಈಗ ಚಿತ್ರರಂಗದ ಮೇಲಿದೆ. ನಟಿಯಾಗಿ, ನಿರ್ಮಾಪಕಿಯಾಗಿ ರಮ್ಯಾ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ.

ರಮ್ಯಾ ಅವರು ಈಗ ರಾಜಕೀಯದಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರ ಸಂಪೂರ್ಣ ಗಮನ ಈಗ ಚಿತ್ರರಂಗದ ಮೇಲಿದೆ. ನಟಿಯಾಗಿ, ನಿರ್ಮಾಪಕಿಯಾಗಿ ರಮ್ಯಾ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ.

4 / 7
ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಅಲ್ಲದೇ, ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಅಲ್ಲದೇ, ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

5 / 7
ರಾಜಕೀಯದ ಕಾರಣದಿಂದ ರಮ್ಯಾ ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಜಕೀಯದ ಕಾರಣದಿಂದ ರಮ್ಯಾ ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

6 / 7
ನಿರ್ಮಾಪಕಿಯಾಗಿಯೂ ಸಕ್ರಿಯವಾಗಿರುವ ರಮ್ಯಾ ಅವರು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5ರ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು.

ನಿರ್ಮಾಪಕಿಯಾಗಿಯೂ ಸಕ್ರಿಯವಾಗಿರುವ ರಮ್ಯಾ ಅವರು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5ರ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು.

7 / 7
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ