AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramya: ಗುಲಾಬಿಗೆ ಮುತ್ತಿಟ್ಟ ರಮ್ಯಾ ದಿವ್ಯ ಸ್ಪಂದನಾ; ಜೊತೆಗೊಂದು ಚಂದದ ಕವನ

Ramya Divya Spandana: ರಮ್ಯಾ ಅವರು ಗುಲಾಬಿ ಹೂವುಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಆ ಫೋಟೋದೊಂದಿಗೆ ಅವರು ಹಂಚಿಕೊಂಡ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ.

ಮದನ್​ ಕುಮಾರ್​
|

Updated on: Jun 25, 2023 | 8:21 AM

Share
ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ನಟಿ ರಮ್ಯಾ ದಿವ್ಯ ಸ್ಪಂದನಾ ಅವರು ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ತಮ್ಮ ದಿನಚರಿ ಬಗ್ಗೆ ಅವರು ಆಗಾಗ ಅಪ್​ಡೇಟ್​ ನೀಡುತ್ತಾರೆ. ಈಗ ಅವರು ಒಂದಷ್ಟು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 7
ಗುಲಾಬಿ ಹೂವುಗಳ ಜೊತೆಗೆ ರಮ್ಯಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

ಗುಲಾಬಿ ಹೂವುಗಳ ಜೊತೆಗೆ ರಮ್ಯಾ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ. ನೂರಾರು ಮಂದಿ ಇದಕ್ಕೆ ಕಮೆಂಟ್​ ಮಾಡುವ ಮೂಲಕ ಮೆಚ್ಚುಗೆ ಸೂಚಿಸಿದ್ದಾರೆ.

2 / 7
ಈ ಫೋಟೋದ ಜೊತೆಯಲ್ಲಿ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ. ಇಡೀ ನಮ್ಮ ಬದುಕು ದೇವರ ಕೈಯಲ್ಲಿದೆ ಎಂಬ ಸಾರಾಂಶ ಈ ಕವನದಲ್ಲಿದೆ.

ಈ ಫೋಟೋದ ಜೊತೆಯಲ್ಲಿ ರಮ್ಯಾ ಅವರು ಒಂದು ಚಂದದ ಕವನ ಹಂಚಿಕೊಂಡಿದ್ದಾರೆ. ಈ ಕವನದಲ್ಲಿ ದೇವರು ಮತ್ತು ಜೀವನದ ಬಗ್ಗೆ ಹೇಳಲಾಗಿದೆ. ಇಡೀ ನಮ್ಮ ಬದುಕು ದೇವರ ಕೈಯಲ್ಲಿದೆ ಎಂಬ ಸಾರಾಂಶ ಈ ಕವನದಲ್ಲಿದೆ.

3 / 7
ರಮ್ಯಾ ಅವರು ಈಗ ರಾಜಕೀಯದಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರ ಸಂಪೂರ್ಣ ಗಮನ ಈಗ ಚಿತ್ರರಂಗದ ಮೇಲಿದೆ. ನಟಿಯಾಗಿ, ನಿರ್ಮಾಪಕಿಯಾಗಿ ರಮ್ಯಾ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ.

ರಮ್ಯಾ ಅವರು ಈಗ ರಾಜಕೀಯದಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಅವರ ಸಂಪೂರ್ಣ ಗಮನ ಈಗ ಚಿತ್ರರಂಗದ ಮೇಲಿದೆ. ನಟಿಯಾಗಿ, ನಿರ್ಮಾಪಕಿಯಾಗಿ ರಮ್ಯಾ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಆಗಿದ್ದಾರೆ.

4 / 7
ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಅಲ್ಲದೇ, ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

ಡಾಲಿ ಧನಂಜಯ್​​ ಜೊತೆ ‘ಉತ್ತರಕಾಂಡ’ ಸಿನಿಮಾದಲ್ಲಿ ರಮ್ಯಾ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಸಖತ್​ ನಿರೀಕ್ಷೆ ಇದೆ. ಅಲ್ಲದೇ, ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದೆ.

5 / 7
ರಾಜಕೀಯದ ಕಾರಣದಿಂದ ರಮ್ಯಾ ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ರಾಜಕೀಯದ ಕಾರಣದಿಂದ ರಮ್ಯಾ ಅವರು ಒಂದಷ್ಟು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಆದರೆ ಈಗ ಅವರು ಮತ್ತೆ ಬಣ್ಣದ ಲೋಕಕ್ಕೆ ಮರಳಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

6 / 7
ನಿರ್ಮಾಪಕಿಯಾಗಿಯೂ ಸಕ್ರಿಯವಾಗಿರುವ ರಮ್ಯಾ ಅವರು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5ರ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು.

ನಿರ್ಮಾಪಕಿಯಾಗಿಯೂ ಸಕ್ರಿಯವಾಗಿರುವ ರಮ್ಯಾ ಅವರು ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ‘ವೀಕೆಂಡ್​ ವಿತ್​ ರಮೇಶ್​’ ಸೀಸನ್​ 5ರ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಿದ್ದರು.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ