AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’: ರಾಹುಲ್​ ಗಾಂಧಿ ಜನ್ಮದಿನಕ್ಕೆ ವಿಶೇಷ ಮಾತು ಹಂಚಿಕೊಂಡ ರಮ್ಯಾ

Ramya Divya Spandana: ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಇದರೊಂದಿಗೆ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ಮದನ್​ ಕುಮಾರ್​
|

Updated on:Jun 19, 2023 | 10:27 PM

Share
ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರಿಗೆ ಇಂದು (ಜೂನ್​ 19) ಜನ್ಮದಿನ. ಈ ಪ್ರಯುಕ್ತ ಅವರಿಗೆ ಅನೇಕರು ವಿಶ್​ ಮಾಡಿದ್ದಾರೆ. 53ನೇ ವಸಂತಕ್ಕೆ ಕಾಲಿಟ್ಟಿರುವ ರಾಹುಲ್​ ಗಾಂಧಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸಹ ಶುಭ ಕೋರಿದ್ದಾರೆ.

ಕಾಂಗ್ರೆಸ್​ ಪಕ್ಷದ ನಾಯಕ ರಾಹುಲ್​ ಗಾಂಧಿ ಅವರಿಗೆ ಇಂದು (ಜೂನ್​ 19) ಜನ್ಮದಿನ. ಈ ಪ್ರಯುಕ್ತ ಅವರಿಗೆ ಅನೇಕರು ವಿಶ್​ ಮಾಡಿದ್ದಾರೆ. 53ನೇ ವಸಂತಕ್ಕೆ ಕಾಲಿಟ್ಟಿರುವ ರಾಹುಲ್​ ಗಾಂಧಿ ಅವರಿಗೆ ಅನೇಕ ಸೆಲೆಬ್ರಿಟಿಗಳು ಸಹ ಶುಭ ಕೋರಿದ್ದಾರೆ.

1 / 5
ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಅವರ ಬಗ್ಗೆ ವಿಶೇಷವಾದ ಮಾತುಗಳನ್ನು ರಮ್ಯಾ ಬರೆದುಕೊಂಡಿದ್ದಾರೆ. ಈ ಫೋಟೋಗಳಿಗೆ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

ನಟಿ ರಮ್ಯಾ ಅವರು ರಾಹುಲ್​ ಗಾಂಧಿ ಜೊತೆಗೆ ಇರುವ ಫೋಟೋ ಹಂಚಿಕೊಂಡಿದ್ದಾರೆ. ಅವರ ಬಗ್ಗೆ ವಿಶೇಷವಾದ ಮಾತುಗಳನ್ನು ರಮ್ಯಾ ಬರೆದುಕೊಂಡಿದ್ದಾರೆ. ಈ ಫೋಟೋಗಳಿಗೆ ಅವರು ನೀಡಿದ ಕ್ಯಾಪ್ಷನ್​ ಗಮನ ಸೆಳೆಯುತ್ತಿದೆ.

2 / 5
‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’ ಎಂದು ರಾಹುಲ್​ ಗಾಂಧಿ ಅವರನ್ನು ಬಣ್ಣಿಸಿದ್ದಾರೆ ರಮ್ಯಾ ದಿವ್ಯ ಸ್ಪಂದನಾ. ಈ ಮೊದಲು ಕಾಂಗ್ರೆಸ್​ ಪಕ್ಷದ ಐಟಿ ಸೆಲ್​ನಲ್ಲಿ ರಮ್ಯಾ ಅವರು ಕೆಲಸ ಮಾಡಿ ಗಮನ ಸೆಳೆದಿದ್ದರು.

‘ನನ್ನ ಮುಖದಲ್ಲಿ ಮತ್ತೆ ನಗು ಮೂಡಿಸಿದ ವ್ಯಕ್ತಿ’ ಎಂದು ರಾಹುಲ್​ ಗಾಂಧಿ ಅವರನ್ನು ಬಣ್ಣಿಸಿದ್ದಾರೆ ರಮ್ಯಾ ದಿವ್ಯ ಸ್ಪಂದನಾ. ಈ ಮೊದಲು ಕಾಂಗ್ರೆಸ್​ ಪಕ್ಷದ ಐಟಿ ಸೆಲ್​ನಲ್ಲಿ ರಮ್ಯಾ ಅವರು ಕೆಲಸ ಮಾಡಿ ಗಮನ ಸೆಳೆದಿದ್ದರು.

3 / 5
‘ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದವರು’ ಎಂದು ಕೂಡ ರಮ್ಯಾ ಹೇಳಿದ್ದಾರೆ. ಆ ಮೂಲಕ ಅವರ ರಾಹುಲ್​ ಗಾಂಧಿಗೆ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

‘ಕರುಣೆಯ ಕಣ್ಣುಗಳಿಂದ ಜಗತ್ತನ್ನು ನೋಡಲು ಕಲಿಸಿದವರು’ ಎಂದು ಕೂಡ ರಮ್ಯಾ ಹೇಳಿದ್ದಾರೆ. ಆ ಮೂಲಕ ಅವರ ರಾಹುಲ್​ ಗಾಂಧಿಗೆ ಹುಟ್ಟುಹಬ್ಬದ ವಿಶ್​ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ.

4 / 5
ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ರಮ್ಯಾ ಅವರು ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್​ ಪಕ್ಷದ ಜೊತೆ ಅವರು ಕೈ ಜೋಡಿಸಿದ್ದಾರೆ. ಈಗ ಅವರು ರಾಜಕೀಯದಿಂದ ಸ್ವಲ್ಪ ಅಂತರ ಕಾಯ್ದುಕೊಂಡು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಸಿನಿಮಾ ಮತ್ತು ರಾಜಕೀಯ ಎರಡೂ ಕ್ಷೇತ್ರದಲ್ಲಿ ರಮ್ಯಾ ಅವರು ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್​ ಪಕ್ಷದ ಜೊತೆ ಅವರು ಕೈ ಜೋಡಿಸಿದ್ದಾರೆ. ಈಗ ಅವರು ರಾಜಕೀಯದಿಂದ ಸ್ವಲ್ಪ ಅಂತರ ಕಾಯ್ದುಕೊಂಡು ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

5 / 5

Published On - 10:26 pm, Mon, 19 June 23

Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು