Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಶೆಟ್ಟಿಯ ಹುಡುಕಿ ಕೆರಾಡಿಗೆ ಬಂದ ರಾಣಾ ದಗ್ಗುಬಾಟಿ: ಚಿತ್ರಗಳು

Rishab Shetty-Rana Daggubati: ರಿಷಬ್ ಶೆಟ್ಟಿ ತಮ್ಮ ಹುಟ್ಟೂರಾದ ಕೆರಾಡಿ ಮತ್ತು ಸುತ್ತ-ಮುತ್ತಲ ಪ್ರದೇಶದಲ್ಲಿ ‘ಕಾಂತಾರ’ ಚಾಪ್ಟನ್ 1 ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ರಿಷಬ್ ಅನ್ನು ಹುಡುಕಿಕೊಂಡು ಬಲು ದೂರದಿಂದ ಕೆರಾಡಿಗೆ ಬಂದಿದ್ದಾರೆ ರಾಣಾ. ರಿಷಬ್-ರಾಣಾ ಅವರ ಚೆಂದದ ಚಿತ್ರಗಳು ಇಲ್ಲಿವೆ ನೋಡಿ...

ಮಂಜುನಾಥ ಸಿ.
|

Updated on:Dec 21, 2024 | 1:53 PM

ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾವನ್ನು ತಮ್ಮ ಹುಟ್ಟೂರಾದ ಕೆರಾಡಿಯಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

ರಿಷಬ್ ಶೆಟ್ಟಿ ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ನಿರ್ಮಾಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾವನ್ನು ತಮ್ಮ ಹುಟ್ಟೂರಾದ ಕೆರಾಡಿಯಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಸಿನಿಮಾ ಚಿತ್ರೀಕರಣದಲ್ಲಿ ಬಹಳ ಬ್ಯುಸಿಯಾಗಿದ್ದಾರೆ.

1 / 8
ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಗೌರವ, ಮಮಕಾರ ಹೊಂದಿರುವ ರಿಷಬ್ ಶೆಟ್ಟಿ, ‘ಕಾಂತಾರ’ ಈಗ ಅದೇ ಸಿನಿಮಾದ ಪ್ರೀಕ್ವೆಲ್ ಎರಡನ್ನೂ ತಮ್ಮದೇ ಹುಟ್ಟೂರಾದ ಕೆರಾಡಿಯಲ್ಲಿ ಅದರ ಸುತ್ತ-ಮುತ್ತ ಚಿತ್ರೀಕರಣ ಮಾಡುತ್ತಿದ್ದಾರೆ.

ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ, ಗೌರವ, ಮಮಕಾರ ಹೊಂದಿರುವ ರಿಷಬ್ ಶೆಟ್ಟಿ, ‘ಕಾಂತಾರ’ ಈಗ ಅದೇ ಸಿನಿಮಾದ ಪ್ರೀಕ್ವೆಲ್ ಎರಡನ್ನೂ ತಮ್ಮದೇ ಹುಟ್ಟೂರಾದ ಕೆರಾಡಿಯಲ್ಲಿ ಅದರ ಸುತ್ತ-ಮುತ್ತ ಚಿತ್ರೀಕರಣ ಮಾಡುತ್ತಿದ್ದಾರೆ.

2 / 8
ಇದೀಗ ರಿಷಬ್ ಶೆಟ್ಟಿಯನ್ನು ಹುಡುಕಿಕೊಂಡು ತೆಲುಗು ಚಿತ್ರರಂಗದ ಸ್ಟಾರ್ ನಟರೊಬ್ಬರು, ರಿಷಬ್ ಶೆಟ್ಟಿಯ ಊರಾದ ಕೆರಾಡಿಗೆ ಬಂದಿದ್ದಾರೆ. ಕೆರಾಡಿಗೆ ಬಂದು ಅಲ್ಲಿ ರಿಷಬ್ ಶೆಟ್ಟಿಯ ಜೊತೆ ಓಡಾಡಿ ಅಲ್ಲಿನ ಕತೆಗಳನ್ನು ಕೇಳಿದ್ದಾರೆ.

ಇದೀಗ ರಿಷಬ್ ಶೆಟ್ಟಿಯನ್ನು ಹುಡುಕಿಕೊಂಡು ತೆಲುಗು ಚಿತ್ರರಂಗದ ಸ್ಟಾರ್ ನಟರೊಬ್ಬರು, ರಿಷಬ್ ಶೆಟ್ಟಿಯ ಊರಾದ ಕೆರಾಡಿಗೆ ಬಂದಿದ್ದಾರೆ. ಕೆರಾಡಿಗೆ ಬಂದು ಅಲ್ಲಿ ರಿಷಬ್ ಶೆಟ್ಟಿಯ ಜೊತೆ ಓಡಾಡಿ ಅಲ್ಲಿನ ಕತೆಗಳನ್ನು ಕೇಳಿದ್ದಾರೆ.

3 / 8
‘ಬಾಹುಬಲಿ’ ಸಿನಿಮಾದ ಬಲ್ಲಾಳದೇವ ಅವರು ರಿಷಬ್ ಶೆಟ್ಟಿಯನ್ನು ಹುಡುಕಿ ಬಂದಿದ್ದಾರೆ. ರಿಷಬ್ ಜೊತೆ ಅವರ ಶಾಲೆಗೆ ಹೋಗಿದ್ದಾರೆ. ದೇವಾಲಯಗಳಿಗೆ ಹೋಗಿದ್ದಾರೆ. ಸಮುದ್ರದಂಡೆಗೆ ಹೋಗಿ ಕಾಲ ಕಳೆದಿದ್ದಾರೆ.

‘ಬಾಹುಬಲಿ’ ಸಿನಿಮಾದ ಬಲ್ಲಾಳದೇವ ಅವರು ರಿಷಬ್ ಶೆಟ್ಟಿಯನ್ನು ಹುಡುಕಿ ಬಂದಿದ್ದಾರೆ. ರಿಷಬ್ ಜೊತೆ ಅವರ ಶಾಲೆಗೆ ಹೋಗಿದ್ದಾರೆ. ದೇವಾಲಯಗಳಿಗೆ ಹೋಗಿದ್ದಾರೆ. ಸಮುದ್ರದಂಡೆಗೆ ಹೋಗಿ ಕಾಲ ಕಳೆದಿದ್ದಾರೆ.

4 / 8
ರಾಣಾ ದಗ್ಗುಬಾಟಿ ಅಮೆಜಾನ್ ಪ್ರೈಂಗಾಗಿ ಟಾಕ್ ಶೋ ಒಂದನ್ನು ಮಾಡುತ್ತಿದ್ದು, ಹಲವು ಭಾಷೆಗಳ ಸ್ಟಾರ್ ನಟರನ್ನು ಇದಕ್ಕಾಗಿ ಸಂದರ್ಶನ ಮಾಡುತ್ತಿದ್ದಾರೆ. ಇದೀಗ ರಿಷಬ್ ಶೆಟ್ಟಿಯನ್ನು ಕರ್ನಾಟಕಕ್ಕೆ ಬಂದು ಸಂದರ್ಶನ ಮಾಡಿಕೊಂಡು ಹೋಗಿದ್ದಾರೆ.

ರಾಣಾ ದಗ್ಗುಬಾಟಿ ಅಮೆಜಾನ್ ಪ್ರೈಂಗಾಗಿ ಟಾಕ್ ಶೋ ಒಂದನ್ನು ಮಾಡುತ್ತಿದ್ದು, ಹಲವು ಭಾಷೆಗಳ ಸ್ಟಾರ್ ನಟರನ್ನು ಇದಕ್ಕಾಗಿ ಸಂದರ್ಶನ ಮಾಡುತ್ತಿದ್ದಾರೆ. ಇದೀಗ ರಿಷಬ್ ಶೆಟ್ಟಿಯನ್ನು ಕರ್ನಾಟಕಕ್ಕೆ ಬಂದು ಸಂದರ್ಶನ ಮಾಡಿಕೊಂಡು ಹೋಗಿದ್ದಾರೆ.

5 / 8
ರಾಣಾ ದಗ್ಗುಬಾಟಿ ಜೊತೆಗೆ ರಿಷಬ್ ಶೆಟ್ಟಿಯ ಸಂದರ್ಶನಕ್ಕಾಗಿ ನಟಿಯಾದ ನೇಹಾ ಶೆಟ್ಟಿ ಸಹ ಆಗಮಿಸಿದ್ದಾರೆ. ಕೆರಾಡಿ, ಉಡುಪಿ ಇನ್ನಿತರೆ ಕಡೆಗಳಲ್ಲಿ ಇವರು ಸುತ್ತಾಡಿದ್ದಾರೆ. ರಿಷಬ್ ಶೆಟ್ಟಿಯ ಪತ್ನಿಯ ಸಂದರ್ಶನವನ್ನು ಮಾಡಲಾಗಿದೆ.

ರಾಣಾ ದಗ್ಗುಬಾಟಿ ಜೊತೆಗೆ ರಿಷಬ್ ಶೆಟ್ಟಿಯ ಸಂದರ್ಶನಕ್ಕಾಗಿ ನಟಿಯಾದ ನೇಹಾ ಶೆಟ್ಟಿ ಸಹ ಆಗಮಿಸಿದ್ದಾರೆ. ಕೆರಾಡಿ, ಉಡುಪಿ ಇನ್ನಿತರೆ ಕಡೆಗಳಲ್ಲಿ ಇವರು ಸುತ್ತಾಡಿದ್ದಾರೆ. ರಿಷಬ್ ಶೆಟ್ಟಿಯ ಪತ್ನಿಯ ಸಂದರ್ಶನವನ್ನು ಮಾಡಲಾಗಿದೆ.

6 / 8
ರಿಷಬ್ ಶೆಟ್ಟಿ ಹಲವು ತಿಂಗಳುಗಳಿಂದೂ ಕರಾವಳಿ ಭಾಗದಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್​ನ ಚಿತ್ರೀಕರಣ ಬಹುತೇಕ ಕೆರಾಡಿ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ಇಲ್ಲಿಯೇ ಚಿತ್ರೀಕರಣ ಮಾಡುತ್ತಿದ್ದಾರೆ.

ರಿಷಬ್ ಶೆಟ್ಟಿ ಹಲವು ತಿಂಗಳುಗಳಿಂದೂ ಕರಾವಳಿ ಭಾಗದಲ್ಲಿ ಸೆಟಲ್ ಆಗಿಬಿಟ್ಟಿದ್ದಾರೆ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್​ನ ಚಿತ್ರೀಕರಣ ಬಹುತೇಕ ಕೆರಾಡಿ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಡೆಯುತ್ತಿದ್ದು, ಇಲ್ಲಿಯೇ ಚಿತ್ರೀಕರಣ ಮಾಡುತ್ತಿದ್ದಾರೆ.

7 / 8
ಇದೀಗ ರಿಷಬ್ ಶೆಟ್ಟಿ ಕನ್ನಡ ಮಾತ್ರವಲ್ಲದೆ ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ರಿಷಬ್ ಶೆಟ್ಟಿಗೆ ಈಗಾಗಲೇ ಎರಡು ದೊಡ್ಡ ಅವಕಾಶ ಒದಗಿ ಬಂದಿದೆ. ಹಿಂದಿಯಲ್ಲಿ ಸಹ ಶಿವಾಜಿಯ ಪಾತ್ರದಲ್ಲಿ ರಿಷಬ್ ನಟಿಸಲಿದ್ದಾರೆ.

ಇದೀಗ ರಿಷಬ್ ಶೆಟ್ಟಿ ಕನ್ನಡ ಮಾತ್ರವಲ್ಲದೆ ಹಿಂದಿ ಹಾಗೂ ತೆಲುಗು ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ರಿಷಬ್ ಶೆಟ್ಟಿಗೆ ಈಗಾಗಲೇ ಎರಡು ದೊಡ್ಡ ಅವಕಾಶ ಒದಗಿ ಬಂದಿದೆ. ಹಿಂದಿಯಲ್ಲಿ ಸಹ ಶಿವಾಜಿಯ ಪಾತ್ರದಲ್ಲಿ ರಿಷಬ್ ನಟಿಸಲಿದ್ದಾರೆ.

8 / 8

Published On - 1:51 pm, Sat, 21 December 24

Follow us
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಆಟೋಗ್ರಾಫ್ ಕೇಳುವವರೆ ಇರಲಿಲ್ಲ.. ಈಗ ಕ್ಯೂ ನಿಲ್ಲುತ್ತಿದ್ದಾರೆ; ಜಿತೇಶ್
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ಸರ್ಕಾರಗಳು ನಮ್ಮ ಬವಣೆಯನ್ನು ಅರ್ಥಮಾಡಿಕೊಳ್ಳಬೇಕು: ಲಾರಿ ಮಾಲೀಕ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ
ವರದಿಯಲ್ಲಿರುವ ಶಿಫಾರಸ್ಸುಗಳನ್ನು ಸರ್ಕಾರ ತಿರಸ್ಕರಿಸಬಹುದಾಗಿದೆ: ಖರ್ಗೆ