AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

ಯಶ್​ ಹವಾ ಏನೆಂಬುದು ಪರಭಾಷೆ ಸೆಲೆಬ್ರಿಟಿಗಳಿಗೂ ಅರ್ಥ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: Apr 17, 2022 | 3:46 PM

Share
ಕನ್ನಡ ಚಿತ್ರರಂಗಕ್ಕೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಹೆಮ್ಮೆ ತಂದಿದೆ. ಈ ಸಿನಿಮಾ ಬಗ್ಗೆ ಪರಭಾಷೆ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಯಶ್​, ಪ್ರಶಾಂತ್​ ನೀಲ್ ಹಾಗೂ ಇಡೀ ತಂಡಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ನಟ ರಾಣ ದಗ್ಗುಬಾಟಿ ಅವರು ಮನಸಾರೆ ಅಭಿನಂದಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

1 / 6
ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಾಧನೆ ಮಾಡಿದ್ದಾರೆ. ಕಾಲಿವುಡ್​ ನಟ ಶಿವಕಾರ್ತಿಕೇಯನ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಾಧನೆಯನ್ನು ಶ್ಲಾಘಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

2 / 6
‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

3 / 6
ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

4 / 6
ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

5 / 6
ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

6 / 6
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ