AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

ಯಶ್​ ಹವಾ ಏನೆಂಬುದು ಪರಭಾಷೆ ಸೆಲೆಬ್ರಿಟಿಗಳಿಗೂ ಅರ್ಥ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Edited By: |

Updated on: Apr 17, 2022 | 3:46 PM

Share
ಕನ್ನಡ ಚಿತ್ರರಂಗಕ್ಕೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಹೆಮ್ಮೆ ತಂದಿದೆ. ಈ ಸಿನಿಮಾ ಬಗ್ಗೆ ಪರಭಾಷೆ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಯಶ್​, ಪ್ರಶಾಂತ್​ ನೀಲ್ ಹಾಗೂ ಇಡೀ ತಂಡಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ನಟ ರಾಣ ದಗ್ಗುಬಾಟಿ ಅವರು ಮನಸಾರೆ ಅಭಿನಂದಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

1 / 6
ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಾಧನೆ ಮಾಡಿದ್ದಾರೆ. ಕಾಲಿವುಡ್​ ನಟ ಶಿವಕಾರ್ತಿಕೇಯನ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಾಧನೆಯನ್ನು ಶ್ಲಾಘಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

2 / 6
‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

3 / 6
ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

4 / 6
ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

5 / 6
ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

6 / 6
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ