Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

ಯಶ್​ ಹವಾ ಏನೆಂಬುದು ಪರಭಾಷೆ ಸೆಲೆಬ್ರಿಟಿಗಳಿಗೂ ಅರ್ಥ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Apr 17, 2022 | 3:46 PM

ಕನ್ನಡ ಚಿತ್ರರಂಗಕ್ಕೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಹೆಮ್ಮೆ ತಂದಿದೆ. ಈ ಸಿನಿಮಾ ಬಗ್ಗೆ ಪರಭಾಷೆ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಯಶ್​, ಪ್ರಶಾಂತ್​ ನೀಲ್ ಹಾಗೂ ಇಡೀ ತಂಡಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ನಟ ರಾಣ ದಗ್ಗುಬಾಟಿ ಅವರು ಮನಸಾರೆ ಅಭಿನಂದಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

1 / 6
ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಾಧನೆ ಮಾಡಿದ್ದಾರೆ. ಕಾಲಿವುಡ್​ ನಟ ಶಿವಕಾರ್ತಿಕೇಯನ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಾಧನೆಯನ್ನು ಶ್ಲಾಘಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

2 / 6
‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

3 / 6
ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

4 / 6
ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

5 / 6
ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

6 / 6
Follow us
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ