AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​: ಚಾಪ್ಟರ್​ 2’ ಚಿತ್ರದ ವಿಜಯ ಪತಾಕೆ: ಪರಭಾಷೆ ಸೆಲೆಬ್ರಿಟಿಗಳ ಪ್ರತಿಕ್ರಿಯೆ ಏನು?​

ಯಶ್​ ಹವಾ ಏನೆಂಬುದು ಪರಭಾಷೆ ಸೆಲೆಬ್ರಿಟಿಗಳಿಗೂ ಅರ್ಥ ಆಗಿದೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಗೆಲುವಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

TV9 Web
| Edited By: |

Updated on: Apr 17, 2022 | 3:46 PM

Share
ಕನ್ನಡ ಚಿತ್ರರಂಗಕ್ಕೆ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಹೆಮ್ಮೆ ತಂದಿದೆ. ಈ ಸಿನಿಮಾ ಬಗ್ಗೆ ಪರಭಾಷೆ ಸೆಲೆಬ್ರಿಟಿಗಳು ಮಾತನಾಡುತ್ತಿದ್ದಾರೆ. ಯಶ್​, ಪ್ರಶಾಂತ್​ ನೀಲ್ ಹಾಗೂ ಇಡೀ ತಂಡಕ್ಕೆ ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ನಟ ರಾಣ ದಗ್ಗುಬಾಟಿ ಅವರು ಮನಸಾರೆ ಅಭಿನಂದಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

1 / 6
ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುತ್ತಿದೆ. ನಿರ್ಮಾಪಕ ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಮೂಲಕ ಈ ಸಾಧನೆ ಮಾಡಿದ್ದಾರೆ. ಕಾಲಿವುಡ್​ ನಟ ಶಿವಕಾರ್ತಿಕೇಯನ್​ ಅವರು ‘ಕೆಜಿಎಫ್​: ಚಾಪ್ಟರ್​ 2’ ಸಾಧನೆಯನ್ನು ಶ್ಲಾಘಿಸಿದ್ದಾರೆ.

Rana Daggubati Vishal and others congratulate Yash and Prashanth Neel for KGF Chapter 2 success

2 / 6
‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

‘ನನ್ನ ಸ್ನೇಹಿತ ಯಶ್​ ಬಗ್ಗೆ ನನಗೆ ಹೆಮ್ಮೆ ಆಗುತ್ತದೆ. ಕನ್ನಡ ಸಿನಿಮಾವನ್ನು ಅವರು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ’ ಎಂದು ನಟ ವಿಶಾಲ್​ ಟ್ವೀಟ್​ ಮಾಡಿದ್ದಾರೆ. ‘ಕೆಜಿಎಫ್​ 2’ ತಂಡಕ್ಕೆ ಅವರು ಅಭಿನಂದನೆ ತಿಳಿಸಿದ್ದಾರೆ.

3 / 6
ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

ನಟಿ ಕೃತಿ ಕರಬಂಧ ಅವರು ಕೊಂಚ ಡಿಫರೆಂಟ್​ ಆಗಿ ಅಭಿನಂದನೆ ಸಲ್ಲಿಸಿದ್ದಾರೆ. ‘ಗೂಗ್ಲಿ’ ಸಿನಿಮಾದ ಕಬ್ಬಿನ ಹಾಲಿನ ದೃಶ್ಯವನ್ನು ಅವರೀಗ ಮತ್ತೆ ನೆನಪಿಸಿದ್ದಾರೆ. ‘ಕೆಜಿಎಫ್​: ಚಾಪ್ಟರ್​ 2 ಸಿನಿಮಾ ಗೆದಿದ್ದಕ್ಕೆ ಕಬ್ಬಿನ ಹಾಲಿನ ಟ್ರೀಟ್​ ಬೇಕು’ ಎಂದು ಅವರು ಯಶ್​ ಬಳಿ ಕೇಳಿದ್ದಾರೆ.

4 / 6
ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

ಕನ್ನಡದ ‘ಕೆಜಿಎಫ್​ 2’ ಸಿನಿಮಾ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಆಗಿ ಬಿಡುಗಡೆ ಆಗಿದೆ. ಎಲ್ಲ ರಾಜ್ಯಗಳಲ್ಲೂ ಈ ಚಿತ್ರ ಧೂಳೆಬ್ಬಿಸುತ್ತಿದೆ. ತಮಿಳುನಾಡಿನ ಪ್ರೇಕ್ಷಕರು ಫಿದಾ ಆಗಿದ್ದಾರೆ. ಕಾಲಿವುಡ್​ ನಟ ಕಾರ್ತಿ ಅವರು ‘ಕೆಜಿಎಫ್​ 2’ ಕುರಿತು ಟ್ವೀಟ್​ ಮಾಡಿದ್ದಾರೆ.

5 / 6
ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

ಬಹುಭಾಷಾ ನಟ ಜಗಪತಿ ಬಾಬು ಅವರು ಕೂಡ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಸಾಧನೆಯನ್ನು ಕೊಂಡಾಡಿದ್ದಾರೆ. ನಿರ್ದೇಶಕ ಪ್ರಶಾಂತ್​ ನೀಲ್​ ಮೇಲೆ ಇದ್ದ ಗೌರವ ಇನ್ನಷ್ಟು ಹೆಚ್ಚಿದೆ ಎಂದು ಅವರು ಹೇಳಿದ್ದಾರೆ.

6 / 6
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
೨೫ ಪಂದ್ಯಗಳ ಬಳಿಕ ಸೋತ ಅಫ್ಘಾನಿಸ್ತಾನ್!
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಟಿಎಂಸಿ ಗೂಂಡಾಗಳಿಗೇ ಹೆದರಿಲ್ಲ ಇಲ್ಯಾವ ಲೆಕ್ಕ: ತೇಜಸ್ವಿ ಸೂರ್ಯ ಆಕ್ರೋಶ
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಬರೆದಿರುವ ಟ್ರಂಕ್ ಹಿಡಿದ ತೇಜಸ್ವಿ !
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು
ತಮಿಳುನಾಡಲ್ಲಿ ಕರ್ನಾಟಕ ಧ್ವಜ ಎತ್ತಿ ಹಿಡಿದ ಬಗ್ಗೆ ಸುದೀಪ್ ಮಾತು