AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣಪತಿ ವಿಸರ್ಜನೆಯಲ್ಲಿ ಪಾಲ್ಗೊಂಡ ರಣಬೀರ್​ ಕಪೂರ್​ ಕುಟುಂಬ; ಇಲ್ಲಿವೆ ಫೋಟೋಸ್

ಬಾಲಿವುಡ್​ ಮಂದಿ ಭಾರಿ ಸಡಗರದಿಂದ ಗಣಪತಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ನಟ ರಣಬೀರ್​ ಕಪೂರ್​ ಅವರ ಮನೆಯಲ್ಲಿ ಗಣೇಶನ ಮೂರ್ತಿ ಕೂರಿಸಿ ಸಂಭ್ರಮದಿಂದ ಹಬ್ಬ ಮಾಡಲಾಗಿತ್ತು. ಗಣಪತಿ ವಿಸರ್ಜನೆಯಲ್ಲಿ ಇಡೀ ಕುಟುಂಬದವರು ಭಾಗಿಯಾಗಿದ್ದು, ಆ ಸಂದರ್ಭದ ಫೋಟೋಗಳನ್ನು ರಣಬೀರ್​ ತಾಯಿ ನೀತೂ ಕಪೂರ್​ ಅವರು ಹಂಚಿಕೊಂಡಿದ್ದಾರೆ.

ಮದನ್​ ಕುಮಾರ್​
|

Updated on: Sep 12, 2024 | 10:36 PM

Share
ನಟ ರಣಬೀರ್​ ಕಪೂರ್​ ಅವರ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿತ್ತು. 5 ದಿನಗಳ ಕಾಲ ಪೂಜೆ ಮಾಡಿದ ಬಳಿಕ ವಿಸರ್ಜನೆ ಮಾಡಲಾಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿವೆ.

ನಟ ರಣಬೀರ್​ ಕಪೂರ್​ ಅವರ ಮನೆಯಲ್ಲಿ ಗಣೇಶನನ್ನು ಕೂರಿಸಲಾಗಿತ್ತು. 5 ದಿನಗಳ ಕಾಲ ಪೂಜೆ ಮಾಡಿದ ಬಳಿಕ ವಿಸರ್ಜನೆ ಮಾಡಲಾಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿವೆ.

1 / 5
ಹಬ್ಬದ ಸಲುವಾಗಿ ರಣಬೀರ್​ ಕಪೂರ್​ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಗಣಪತಿ ವಿಸರ್ಜನೆಯಲ್ಲಿ ಭಾಗಿ ಆಗಿದ್ದಾರೆ. ಅವರ ತಾಯಿ ನೀತೂ ಕಪೂರ್​ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ.

ಹಬ್ಬದ ಸಲುವಾಗಿ ರಣಬೀರ್​ ಕಪೂರ್​ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಗಣಪತಿ ವಿಸರ್ಜನೆಯಲ್ಲಿ ಭಾಗಿ ಆಗಿದ್ದಾರೆ. ಅವರ ತಾಯಿ ನೀತೂ ಕಪೂರ್​ ಕೂಡ ಇದರಲ್ಲಿ ಪಾಲ್ಗೊಂಡಿದ್ದಾರೆ.

2 / 5
ತಮ್ಮ ಮನೆಯಲ್ಲಿ ಕೂರಿಸಿದ್ದ ಗಣೇಶನ ಮೂರ್ತಿಯ ಫೋಟೋವನ್ನು ಕೂಡ ನೀತೂ ಕಪೂರ್​ ಅವರು ಹಂಚಿಕೊಂಡಿದ್ದಾರೆ. ‘ಮುಂದಿನ ವರ್ಷ ಬೇಗ ಬಾ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅವರು ಗಣಪತಿಗೆ ವಂದಿಸಿದ್ದಾರೆ.

ತಮ್ಮ ಮನೆಯಲ್ಲಿ ಕೂರಿಸಿದ್ದ ಗಣೇಶನ ಮೂರ್ತಿಯ ಫೋಟೋವನ್ನು ಕೂಡ ನೀತೂ ಕಪೂರ್​ ಅವರು ಹಂಚಿಕೊಂಡಿದ್ದಾರೆ. ‘ಮುಂದಿನ ವರ್ಷ ಬೇಗ ಬಾ’ ಎಂದು ಕ್ಯಾಪ್ಷನ್ ನೀಡುವ ಮೂಲಕ ಅವರು ಗಣಪತಿಗೆ ವಂದಿಸಿದ್ದಾರೆ.

3 / 5
ತಾಯಿಯ ಜೊತೆ ಸೇರಿ ರಣಬೀರ್​ ಕಪೂರ್​ ಅವರು ಗಣೇಶನಿಗೆ ಆರತಿ ಬೆಳಗಿದ್ದಾರೆ. ಗಣಪತಿ ಮೂರ್ತಿಯನ್ನು ನೀರಿನಲ್ಲಿ ಮುಳುಗಿಸಲಾಗಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಭಾರಿ ಸಡಗರದಿಂದ ಹಬ್ಬ ಆಚರಿಸಿದ್ದಾರೆ.

ತಾಯಿಯ ಜೊತೆ ಸೇರಿ ರಣಬೀರ್​ ಕಪೂರ್​ ಅವರು ಗಣೇಶನಿಗೆ ಆರತಿ ಬೆಳಗಿದ್ದಾರೆ. ಗಣಪತಿ ಮೂರ್ತಿಯನ್ನು ನೀರಿನಲ್ಲಿ ಮುಳುಗಿಸಲಾಗಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ತಮ್ಮ ಮನೆಯಲ್ಲಿ ಭಾರಿ ಸಡಗರದಿಂದ ಹಬ್ಬ ಆಚರಿಸಿದ್ದಾರೆ.

4 / 5
ರಣಬೀರ್​ ಕಪೂರ್​ ಅವರು ತುಂಬ ಬ್ಯುಸಿ ನಟ. ‘ಅನಿಮಲ್​’ ಸಿನಿಮಾದ ಸಕ್ಸಸ್​ ಬಳಿಕ ಅವರ ಬೇಡಿಕೆ ಡಬಲ್​ ಆಯಿತು. ಸಿನಿಮಾಗಳ ಬಿಡುವಿನಲ್ಲಿ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಾರೆ. ಖುಷಿಯಿಂದ ಹಬ್ಬ ಮಾಡಿದ್ದಾರೆ.

ರಣಬೀರ್​ ಕಪೂರ್​ ಅವರು ತುಂಬ ಬ್ಯುಸಿ ನಟ. ‘ಅನಿಮಲ್​’ ಸಿನಿಮಾದ ಸಕ್ಸಸ್​ ಬಳಿಕ ಅವರ ಬೇಡಿಕೆ ಡಬಲ್​ ಆಯಿತು. ಸಿನಿಮಾಗಳ ಬಿಡುವಿನಲ್ಲಿ ಅವರು ಫ್ಯಾಮಿಲಿ ಜೊತೆ ಹೆಚ್ಚು ಸಮಯ ಕಳೆಯುತ್ತಾರೆ. ಖುಷಿಯಿಂದ ಹಬ್ಬ ಮಾಡಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ