AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

ಮದನ್​ ಕುಮಾರ್​
|

Updated on: Jun 01, 2023 | 7:20 PM

Share
ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

1 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

2 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

3 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

4 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ