AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

ಮದನ್​ ಕುಮಾರ್​
|

Updated on: Jun 01, 2023 | 7:20 PM

Share
ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

1 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

2 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

3 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

4 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

5 / 5
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?