AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

ಮದನ್​ ಕುಮಾರ್​
|

Updated on: Jun 01, 2023 | 7:20 PM

Share
ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

1 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

2 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

3 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

4 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ