Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

|

Updated on: Jun 01, 2023 | 7:20 PM

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

1 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

2 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

3 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

4 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

5 / 5
Follow us
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ