AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yeh Jawaani Hai Deewani: ರಣಬೀರ್​-ದೀಪಿಕಾ ನಟನೆಯ ಸೂಪರ್ ಹಿಟ್ ಚಿತ್ರಕ್ಕೆ 10 ವರ್ಷ; ಪಾರ್ಟಿ ಮಾಡಿದ ಸೆಲೆಬ್ರಿಟಿಗಳು

Deepika Padukone: ‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

ಮದನ್​ ಕುಮಾರ್​
|

Updated on: Jun 01, 2023 | 7:20 PM

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

ರಣಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ 2013ರ ಮೇ 31ರಂದು ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ರಿಲೀಸ್ ಆಗಿ ಈಗ 10 ವರ್ಷ ಕಳೆದಿದೆ.

1 / 5
ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

ಇದನ್ನು ಸಂಭ್ರಮಿಸಲು ಚಿತ್ರತಂಡ ಒಂದೆಡೆ ಸೇರಿತ್ತು. ದೀಪಿಕಾ ಪಡುಕೋಣೆ ಅವರು ರಣಬೀರ್ ಕಪೂರ್ ಅವರನ್ನು ತಬ್ಬಿ ನಿಂತಿದ್ದರು ಅನ್ನೋದು ವಿಶೇಷ.

2 / 5
ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

ದೀಪಿಕಾ ಪಡುಕೋಣೆ ಹಾಗೂ ರಣಬೀರ್ ಕಪೂರ್ ಪರಸ್ಪರ ಪ್ರೀತಿಸುತ್ತಿದ್ದರು. ಪ್ರಿಯಕರನಿಗೋಸ್ಕರ ದೀಪಿಕಾ ಕತ್ತಿನ ಹಿಂಭಾಗದಲ್ಲಿ ಆರ್​ಕೆ ಎಂದು ಹಚ್ಚೆ ಕೂಡ ಹಾಕಿಸಿಕೊಂಡಿದ್ದರು. ಆದರೆ, ಇವರ ಸಂಬಂಧ 2009ರಲ್ಲಿ ಮುರಿದು ಬಿತ್ತು.

3 / 5
ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

ಆ ಬಳಿಕವೂ ಈ ಜೋಡಿ ಒಟ್ಟಾಗಿ ಸಿನಿಮಾ ಮಾಡಿದೆ. ಆ ಪೈಕಿ ‘ಯೇ ಜವಾನಿ ಹೈ ದಿವಾನಿ’ ಸಿನಿಮಾ ಕೂಡ ಒಂದು. ಈ ಚಿತ್ರ ಈಗಲೂ ಅನೇಕರ ಫೇವರಿಟ್ ಎನಿಸಿಕೊಂಡಿದೆ.

4 / 5
‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

‘ಯೇ ಜವಾನಿ ಹೈ ದಿವಾನಿ’ ಸಿನಿಮಾದ ಕಲಾವಿದರಾದ ದೀಪಿಕಾ ಪಡುಕೋಣೆ, ರಣಬೀರ್ ಕಪೂರ್, ಕಲ್ಕಿ ಕೇಕ್ಲಾ, ಆದಿತ್ಯ ರಾಯ್ ಕಪುರ್, ನಿರ್ದೇಶಕ ಅಯಾನ್ ಮುಖರ್ಜಿ, ನಿರ್ಮಾಪಕ ಕರಣ್ ಜೋಹರ್ ಮೊದಲಾದವರು ಒಂದೆಡೆ ಸೇರಿದ್ದಾರೆ.

5 / 5
Follow us
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ