AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 26, 2024 | 12:36 PM

Share
ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

1 / 5
ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

2 / 5
ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

4 / 5
ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ