AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 26, 2024 | 12:36 PM

Share
ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

1 / 5
ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

2 / 5
ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

4 / 5
ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!