AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಲ್ಲು ಬಾಣ ಹಿಡಿದು ‘ರಾಮಾಯಣ’ ಚಿತ್ರಕ್ಕೆ ರೆಡಿ ಆದ ರಣಬೀರ್ ಕಪೂರ್; ನಡೆದಿದೆ ಭರ್ಜರಿ ಸಿದ್ಧತೆ

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 26, 2024 | 12:36 PM

Share
ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ರಣಬೀರ್ ಕಪೂರ್ ಅವರು ‘ರಾಮಾಯಣ’ ಸಿನಿಮಾ ಶೂಟಿಂಗ್​ನಲ್ಲಿ ಬ್ಯುಸಿ ಆಗಲಿದ್ದಾರೆ. ಇದಕ್ಕಾಗಿ ಅವರು ಮದ್ಯ ಸೇವನೆ ಹಾಗೂ ಮಾಂಸ ಸೇವನೆ ತ್ಯಜಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಕ್ಲೀನ್ ಶೇವ್ ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

1 / 5
ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ರಾಮನ ಪಾತ್ರ ಮಾಡಬೇಕು ಎಂದರೆ ಬಿಲ್ಲು-ಬಾಣ ಹಿಡಿಯಬೇಕು. ಅದು ಗನ್ ಬಳಸಿದಂತೆ ಅಲ್ಲ. ಇದಕ್ಕೆ ಸಾಕಷ್ಟು ಸಿದ್ಧತೆ ಬೇಕಾಗುತ್ತದೆ. ಹೀಗಾಗಿ, ರಣಬೀರ್ ಕಪೂರ್ ಇದಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

2 / 5
ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ರಣಬೀರ್ ಕಪೂರ್ ಅವರು ಬಿಲ್ಲು-ಬಾಣ ಹ್ಯಾಂಡಲ್ ಮಾಡೋದು ಹೇಗೆ ಎಂಬುದನ್ನು ಕಲಿಯಲು ಟ್ರೇನರ್​ಗಳನ್ನು ಕರೆಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

ರಣಬೀರ್ ಕಪೂರ್ ಅವರು ಯೋಗಾಸನ ಕೂಡ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಅವರು ಸಾಕಷ್ಟು ಸಿದ್ಧತೆಯೊಂದಿಗೆ ‘ರಾಮಾಯಣ’ ಶೂಟಿಂಗ್​ನಲ್ಲಿ ಭಾಗಿ ಆಗಲಿದ್ದಾರೆ ಎನ್ನಲಾಗಿದೆ.

4 / 5
ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ ಅನ್ನೋದು ವಿಶೇಷ. ಹಲವು ಲುಕ್​ನಲ್ಲಿ ಅವರು ಕಾಣಿಸಿಕೊಂಡಿದ್ದರು.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ