AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

TV9 Web
| Edited By: |

Updated on: Oct 08, 2022 | 6:31 PM

Share
ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

1 / 5
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

2 / 5
ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

3 / 5
ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

4 / 5
ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್