- Kannada News Photo gallery Ranbir Kapoor stops accepting new Movies and he will take Paternity Leave
ಸಿನಿಮಾ ಆಫರ್ ಒಪ್ಪಿಕೊಳ್ಳೋದು ನಿಲ್ಲಿಸಿದ ರಣಬೀರ್ ಕಪೂರ್
ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.
Updated on: Oct 08, 2022 | 6:31 PM
Share

ನಟ ರಣಬೀರ್ ಕಪೂರ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಕೋಟಿ ಕೋಟಿ ರೂಪಾಯಿ ಬಾಚಿದೆ. ಇದರಿಂದ ರಣಬೀರ್ ಕಪೂರ್ ಅವರು ಗೆಲುವಿನ ನಗೆ ಬೀರಿದ್ದಾರೆ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ನಟಿಸಿದ್ದಾರೆ ಎಂಬ ಕಾರಣಕ್ಕೆ ‘ಬ್ರಹ್ಮಾಸ್ತ್ರ’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇತ್ತು. ಈ ಕಾರಣದಿಂದಲೂ ಸಿನಿಮಾಗೆ ಮೈಲೇಜ್ ಸಿಕ್ಕಿದೆ.

ಸದ್ಯ ಆಲಿಯಾ ಭಟ್ ಪ್ರೆಗ್ನೆಂಟ್. ಇತ್ತೀಚೆಗೆ ಸೀಮಂತ ಶಾಸ್ತ್ರ ಕೂಡ ನೆರವೇರಿದೆ. ಪತ್ನಿಯ ಆರೈಕೆಯಲ್ಲಿ ತೊಡಗಿಕೊಳ್ಳಲಿದ್ದಾರೆ ರಣಬೀರ್.

ಈ ಕಾರಣಕ್ಕೆ ರಣಬೀರ್ ಕಪೂರ್ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಳ್ಳುತ್ತಿಲ್ಲ. ಮಗು ಜನಿಸಿದ ಕೆಲ ಸಮಯದ ನಂತರದಲ್ಲಿ ಮತ್ತೆ ಸಿನಿಮಾ ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ.

ಸದ್ಯ ‘ಅನಿಮಲ್’ ಚಿತ್ರದ ಶೂಟಿಂಗ್ನಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿ.
Related Photo Gallery
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ




